Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ ತಿಂಗಳು ಡೇಂಜರ್ : ತಜ್ಞರು ಕೊಟ್ಟ ಎಚ್ಚರಿಕೆ ಏನು ಗೊತ್ತಾ..?

Facebook
Twitter
Telegram
WhatsApp

ನವದೆಹಲಿ: ಸೆಪ್ಟೆಂಬರ್ ಕೊನೆಯಲ್ಲಿ ಅಥವಾ ಅಕ್ಟೋಬರ್ ಮೊದಲ ವಾರದಲ್ಲೇ ಮೂರನೆ ಅಲೆ ಕಾಣಿಸಿಕೊಳ್ಳುತ್ತೆ. ಇದು ಮಕ್ಕಳಿಗೆ ಈ ಬಾರಿ ಸಂಕಷ್ಟ ಎಂದು ಹೇಳಲಾಗಿತ್ತು. ಆದ್ರೆ ವ್ಯಾಕ್ಸಿನೇಷನ್‌ ಆಗಿದ್ರಿಂದ ಮೂರನೆ ಅಲೆ ಅಷ್ಟಾಗಿ ಕಾಣಿಸಿಕೊಳ್ಳಲಿಲ್ಲ. ತಜ್ಞರು ನೀಡಿದ ಸಮಾಯಾವಾಧಿಯೂ ಮುಗಿದಿದೆ. ಆದ್ರೆ ಈಗ ಕೊರೊನಾ‌ ತನ್‌ ರೂಪ ಬದಲಿಸಿಕೊಂಡು ಎಲ್ಲೆಡೆ ಹರಡಲು ಶುರು ಮಾಡಿದೆ.

ಹೌದು ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಆತಂಕ ಈಗ ಎಲ್ಲೆಡೆ ಜಾಸ್ತಿಯಾಗಿದೆ‌. ಯಾಕಂದ್ರೆ ಅತಿ ವೇಗವಾಗಿ ಹರಡುತ್ತದೆ. ಎಂಬುದೆ ಜನರಿಗಿರುವ ಭಯ. ಈಗಾಗಲೇ ದೇಶದಲ್ಲಿ ಒಮಿಕ್ರಾನ್ ವೈರಸ್ 23 ಜನರ ದೇಹ ಸೇರಿದೆ. ಅತಿ ವೇಗವಾಗಿ ಹರಡುವ ಕಾರಣ ಇನ್ನೆಷ್ಟು ಜನಕ್ಕೆ ಹಬ್ಬುತ್ತೋ ಎಂಬ ಆತಂಕ ಎಲ್ಲರ ಮನದಲ್ಲೂ ಇದೆ.

ಇನ್ನು ಈ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಟೆಕ್ನಾಲಜಿಯ ವಿಜ್ಞಾನಿ ಮನೀಂದ್ರ ಅಗರ್ವಾಲ್, ಫೆಬ್ರವರಿಯಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ ಎಂದಿದ್ದಾರೆ. ದೇಶದಲ್ಲಿ ಪ್ರತಿ ದಿನ ಒಂದರಿಂದ ಒಂದು ಲಕ್ಷ ಪ್ರಕರಣಗಳು ಕಾಣಿಸಿಕೊಳ್ಳಲಿವೆ ಎಂದಿದ್ದಾರೆ.

ಮೂರನೆ ಅಲೆ ಎರಡನೆ ಅಲೆಯಷ್ಟು ತೀವ್ರವಾಗಿರುವುದಿಲ್ಲ. ಒಮಿಕ್ರಾನ್ ನಿಂದಲೇ ಮೂರನೆ ಅಲೆ ಉಂಟಾದರೂ ಡೆಲ್ಟಾ ಅಷ್ಟು ತೀವ್ರವಾಗಿರುವುದಿಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಆದ್ರೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!