ದಾವಣಗೆರೆ: ಮುಂದಿನ ಸಿಎಂ ಯಾರು ಎಂಬುದರ ಬಗ್ಗೆ ಸಚಿವ ವಿ ಸೋಮಣ್ಣ ಖಡಕ್ ಉತ್ತರ ನೀಡಿದ್ದಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ಅವರ ನೇತೃತ್ವದಲ್ಲೇ ಮಾಡ್ತೀವಿ ಅಂದ್ರೆ ಅರ್ಥ ಮಾಡ್ಕೊಳಿ ಮುಂದಿನ ಸಿಎಂ ಬೊಮ್ಮಾಯಿ ಅವರೇ ಆಗಿರ್ತಾರೆ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಶೋಕ ಅವರು ಹೇಳೋದು ಅದೇ ಅರ್ಥದಲ್ಲಿ ನಾನು ಹೇಳೋದು ಅದೇ ಅರ್ಥದಲ್ಲಿ. ಮುಂದಿನ ಸಿಎಂ ಬೊಮ್ಮಾಯಿ ಅವರೇ ಆಗಿರ್ತಾರೆ. ಈ ಮಧ್ಯೆ ಬೈಎಲೆಕ್ಷನ್ ಕೂಡ ಮುಗಿದಿದೆ.ಹಾಬಗಲ್ ಶೇಕಡ 83, ಸಿಂಧಗಿ ಶೇಕಡ 69 ರಷ್ಟು ಮತದಾನ ನಡೆದಿದೆ. ಸಿಂಧಗಿಯಲ್ಲಿ 18-20 ಸಾವಿರ ಮತಗಳ ಅಂತರದಲ್ಲಿ ಗೆಲ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನದ ಬಗ್ಗೆ ಮಾತನಾಡಿದ್ದು, ಆ ಸ್ಥಾನವನ್ನ ಯಾರಿಗೆ ಕೊಟ್ಟರೇನಂತೆ. ನಾನು ಒಂದೇ ಸಾರಿ ಹೇಳೋದು ಪದೇ ಪದೇ ಹೇಳುದ್ರೆ ಮಜಾ ಇರಲ್ಲ. ಅದು ಮುಗಿದ ಅಧ್ಯಾಯವಷ್ಟೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…