Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಾಂಗು – ಮಚ್ಚು ಹಿಡಿಯುವ ಬಗ್ಗೆ ಶಪಥ ಮಾಡಿದ ನಿಖಿಲ್ ಕುಮಾರಸ್ವಾಮಿ..!

Facebook
Twitter
Telegram
WhatsApp

ಚಾಮರಾಜನಗರ: 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ಕುಮಾರಸ್ವಾಮಿ ಅವರನ್ನು ಮತ್ತೆ ಸಿಎಂ ಮಾಡಬೇಕು ಎಂಬುದು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬಸ್ಥರ ಅಸೆಯಾಗಿದೆ. ಅದಕ್ಕೆಂದೆ ಸಾಕಷ್ಟು ಶ್ರಮವಹಿಸಿ ಪ್ರಚಾರ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಹೊಸದಾಗಿ ಜೆಡಿಎಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ನಿಖಿಲ್, ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ.

“ಸಿನಿಮಾ ನನಗೆ ಪ್ಯಾಷನ್. ಚಿತ್ರರಂಗ ಶೋಕಿಯ ಕ್ಷೇತ್ರವಲ್ಲ. ಒಂದು ಸಿನಿಮಾ ಮಾಡಬೇಕು ಅಂದ್ರೆ ಬಹಳಷ್ಟು ಶ್ರಮವಿರುತ್ತದೆ. ನಾನು ಇದುವರೆಗೂ ನಟಿಸಿದ್ದ ಸಿನಿಮಾಗಳಲ್ಲಿ ಲಾಂಗು – ಮಚ್ಚು ಹಿಡಿದಿಲ್ಲ. ಮುಂದೆಯೂ ಹಿಡಿಯುವುದಿಲ್ಲ. ರಾಜ್‍ಕುಮಾರ್, ವಿಷ್ಣು ದಾದಾ ಅವರು ನಮಗೆ ಆದರ್ಶವಾಗಿದ್ದಾರೆ. ನನ್ನನ್ನು ಬಹಳ ಜನ ಸಿನಿಮಾದಿಂದಾನೇ ಗುರುತಿಸುತ್ತಾರೆ. ಆದರೆ ಬಹಳ ಜನ ಸಿನಿಮಾದ ಬಗ್ಗೆ ತಪ್ಪು ಭಾವನೆ ಹೊಂದಿದ್ದಾರೆ.

ಒಂದು ಸಿನಿಮಾದ ಹಿಂದೆ 200 ಕ್ಕೂ ಹೆಚ್ಚು ಜನರ ಶ್ರಮವಿರುತ್ತದೆ. ನನಗೆ ಸಿನಿಮಾ ಕನಸು ಬಂದಿದ್ದೆ ಕುಮಾರಸ್ವಾಮಿ ಅವರಿಂದ‌. ನಮ್ಮ ತಂದೆ ರಾಜಕಾರಣಕ್ಕೆ ಬರುವುದಕ್ಕೂ ಮುನ್ನ ಸಿನಿಮಾ ವಿತರಕರಾಗಿದ್ದರು. ಬಾಲ್ಯದಿಂದ ಅವರನ್ನು ನಾನು ನೋಡುತ್ತಾ ಬಂದ ಕಾರಣದಿಂದಾನೇ ನಾನು ಸಿನಿಮಾಗೆ ಬರಲು ಆಸಕ್ತಿ ಮೂಡಿತು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!