Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ಸತತವಾಗಿ 5 ನೇ ಬಾರಿಗೆ ನಿರ್ದೇಶಕರಾಗಿ ನಿಶಾನಿ ಜಯಣ್ಣ ಆಯ್ಕೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 01: ಚಿತ್ರದುರ್ಗ ನಗರದ ಟೌನ್ ಕೋ-ಆಪರೇಟಿವ್ ಸೊಸೈಟಿ ಲಿ.ಗೆ ಕಳೆದ 4 ಬಾರಿ ನಿರ್ದೆಶಕರಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿ ಸೇವೆಯಲ್ಲಿ ಸಲ್ಲಿಸಿ 5ನೇ ಬಾರಿ ಮತ್ತೇ ನಿರ್ದೆಶಕರಾಗಿ ಆವಿರೋಧವಾಗಿ ಆಯ್ಕೆಯಾಗಿರುವ ನಿಶಾನಿ ಜಯ್ಯಣ್ಣ ರವರನ್ನು ಇಂದು ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯದವರು ಶನಿವಾರ ಸೊಸೈಟಿಯ ಸಭಾಂಗಣದಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕಲಾವಿದರಾದ ನಾಗರಾಜ್ ಬೇದ್ರೇ, ನಿನಾಸಂ ರಂಗಭೂಮಿ ಕಲಾವಿದರಾದ ಕೆಪಿಎಂ ಗಣೇಶಯ್ಯ, ಶ್ರೀ ಪ್ರಸನ್ನ ಸೇವಾ ಗಣಪತಿ ಸಮಿತಿಯ ಅಧ್ಯಕ್ಷರಾದ ಗೋಪಾಲರಾವ್ ಜಾಧವ್, ಯೋಗ ಶಿಕ್ಷಕರಾದ ಮುರಳಿ, ವೀರಶೈವ ಸಮಾಜದ ಮುಖಂಡರಾದ ಡಿ.ಆರ್.ಮಂಜುನಾಥ್, ಮಹಾಂತೇಶ್, ಯಾದವ್ ಸಮುದಾಯದ ಮುಖಂಡರಾದ ಚಿಕ್ಕಣ್ಣ, ಕಿರಣ್ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment