Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗರ್ಭಿಣಿಯರಿಗೆ ಬಿಗ್ ಆಫರ್ ಕೊಟ್ಟ ನಿತ್ಯಾನಂದ : ಕೈಲಾಸದಲ್ಲಿ ಜನಿಸಿದ ಮಗುವಿಗೆ ಡಿಎನ್ಎ ಗಿಫ್ಟ್

Facebook
Twitter
Telegram
WhatsApp

 

 

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸದ್ಯ ಕೈಲಾಸದಲ್ಲಿ ಹಾಯಾಗಿ ವಾಸವಾಗಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಇದೀಗ ತಮ್ಮ ಕೈಲಾಸಕ್ಕೆ ಗರ್ಭಿಣಿಯರನ್ನು ಆಹ್ವಾನಿಸಲಾಗಿದೆ. ಅಲ್ಲಿಯೇ ಜನನವಾದ ಮಗುವಿಗೆ ಪ್ರಕಾಶಮಾನವಾದ ಶಕ್ತಿಯೊಂದನ್ನು ನೀಡಲಿದ್ದಾರಂತೆ.

ಈ ಬಗ್ಗೆ ವಿಡಿಯೋ ರಿಲೀಸ್ ಮಾಡಿರುವ ನಿತ್ಯಾನಂದ, ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ಚತ ಮತ್ತು ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲಿಯೇ ನಿರ್ಮಿಸಲಾಗುವುದು. ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ, ಅಲೌಕಿಕವಾದಂತಹ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ.

ಅಷ್ಟೇ ಅಲ್ಲ ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ. ನೀವೂ ಎಲ್ಲೆ ಇರಿ, ಯಾವ ದೇಶದಲ್ಲಿಯೇ ಇರಿ. ಅಲ್ಲಿಯೇ ಗರ್ಭಿಣಿಯಾಗಿರಿ. ಆದರೆ ಹೆರಿಗೆಗೆಂದು ಕೈಲಾಸಕ್ಕೆ ಬಂದು ಮಗುವಿಗೆ ಹಲವು ಪ್ರಯೋಜನಗಳನ್ನು ಪಡೆಯಿರಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!