Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಿರುಕನ ಕನಸು ಕಾಣೋದು ಬೇಡ : ಮುರುಗೇಶ್ ಸಿಎಂ ವಿಚಾರಕ್ಕೆ ಅಶೋಕ್ ತಿರುಗೇಟು..!

Facebook
Twitter
Telegram
WhatsApp

ಬೆಂಗಳೂರು: ಮುಂದಿನ ಸಿಎಂ ಮುರುಗೇಶ್ ನಿರಾಣಿಯಾಗಲಿದ್ದಾರೆ ಎಂದು ಈ ಇತ್ತೀಚೆಗಷ್ಟೇ ಈಶ್ವರಪ್ಪ ಹೇಳಿಕೆ ನೀಡಿದ್ದರು. ಆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಆರ್ ಅಶೋಕ್, ತಿರುಕನ ಕನಸು ಕಾಣೋದು ಬೇಡ ಎಂದು ಬುದ್ಧಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ನಾಯಕ ಮೋದಿ, ಅಮಿತ್ ಶಾ ಅವರು ತೀರ್ಮಾನದಂತೆ ಸಿಎಂ‌ ಆಗಿ ಬೊಮ್ಮಾಯಿ‌ ಆಯ್ಕೆಯಾಗಿದ್ದಾರೆ. ಸಂಕಷ್ಟ ಸಮಯದಲ್ಲು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಬೊಮ್ಮಾಯಿ ಅವರಿಗೆ ಕಾಮನ್ ಸಿಎಂ ಅಂತ ಎಲ್ಲರೂ ಕರೀತಾರೆ. ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದೆ. ಮುರುಗೇಶ್ ನಿರಾಣಿ ಬಗ್ಗೆ ಈಶ್ವರಪ್ಪ ತಮಾಷೆಯಾಗಿ ಹೇಳಿದ್ದಾರೆ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಮಳೆಯಿಂದಾದ ಬೆಳೆ ನಾಶದ ಬಗ್ಗೆ ಮಾತನಾಡಿದ್ದು, ಈಗಾಗಲೇ ರಾಜ್ಯ ಸರ್ಕಾರ ಬೆಳೆ ಪರಿಹಾರ ಕೊಡುವ ಕೆಲಸ ಮಾಡಲಾಗಿದೆ. ಎಲ್ಲಾ ಡಿಸಿಗಳಿಗೆ ಗಡುವು ನೀಡಲಾಗಿದೆ. ರೈತರ ಬೆಳೆ ಹಾನಿ ಗುರುತು ಮಾಡಬೇಕು. ಈ ಹಿಂದೆ ನೀಡಿದ ರೀತಿಯಲ್ಲಿ ಪರಿಹಾರ ನೀಡಲ್ಲ . ವರದಿ ಬಂದ ಕೂಡಲೇ ಪರಿಹಾರ ಕೊಡಲು ಸೂಚನೆ ನೀಡಿದ್ದೇನೆ. ಈವರೆಗೂ 3 ಲಕ್ಷ ರೈತರಿಗೆ 276.57 ಕೋಟಿ ಪರಿಹಾರ ನೇರವಾಗಿ ಪಾವತಿ ಮಾಡಲಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!