Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳೂರು ಮಹಿಳೆಯರಿಗೆ ಮರಿಚಿಕೆಯಾದ ಫ್ರೀ ಬಸ್ ಭಾಗ್ಯ: ಕಾರಣವೇನು ಗೊತ್ತಾ..?

Facebook
Twitter
Telegram
WhatsApp

 

ಮಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆಲ್ಲಾ ಫ್ರೀ ಬಸ್ ಪಾಸ್ ಎಂದು ಅನೌನ್ಸ್ ಮಾಡಲಾಗಿದೆ. ಆದರೆ ಮಂಗಳೂರಿನ ಮಹಿಳೆಯರಿಗೆ ಈ ಫ್ರಿ ಬಸ್ ಭಾಗ್ಯಾ ಸಿಗುವುದು ಮರಿಚಿಕೆಯಾಗಿದೆ. ಯಾಕಂದ್ರೆ ಮಂಗಳೂರಿನಲ್ಲಿ ಸರ್ಕಾರಿ ಬಸ್ ಗಿಂತ ಖಾಸಗಿ ಬಸ್ ಗಳ ಸಂಚಾರವೇ ಹೆಚ್ಚಾಗಿದೆ.

ಈ ಹಿನ್ನೆಲೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಎಂದಿದ್ದಾರೆ. ಇನ್ನು ಕರಾವಳಿ ಭಾಗದ ಮಹಿಳೆಯರು ಅದಕ್ಕೆ ಸಮ್ಮತ ಸೂಚಿಸಿದ್ದಾರೆ. ಖಾಸಗಿ ಬಸ್ ಗಳಲ್ಲೂ ಪ್ರಯಾಣ ಉಚಿತ ಮಾಡಿದರೆ ಸಂತಸವೇ ಸರಿ ಎಂದಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಬಸ್ ಗಳೇ ಪ್ರಯಾಣ ನಡೆಸುತ್ತಿವೆ. ಸರ್ಕಾರಿ ಬಸ್ ಗಳಲ್ಲಿ 30% ಮಹಿಳೆಯರೇ ಸಂಚಾರ ನಡೆಸುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೌಲಭ್ಯವನ್ನು ಬಳಸಿಕೊಳ್ಳುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!