Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಡ್ಡಾ ಕಾರ್ಯಕ್ರಮದಲ್ಲಿ ಬಿಎಸ್ವೈಗಿಲ್ಲ ಆಹ್ವಾನ : ಬಿಎಸ್ವೈ ಉತ್ತರವೇನು..?

Facebook
Twitter
Telegram
WhatsApp

ಬೆಂಗಳೂರು: ನಾಳೆ ಕೊಪ್ಪಳದ ಬಿಜೆಪಿ ಕಚೇರಿ ಉದ್ಘಾಟನೆ ಹಿನ್ನೆಲೆ, ಬಿಜೆಪಿ‌‌ ರಾಷ್ಟ್ರೀಯ ಅಧ್ಯಕ್ಷ ಜೆಪಿ‌ ನಡ್ಡಾ ಭಾಗಿಯಾಗಲಿದ್ದಾರೆ. ನಡ್ಡಾ ಭಾಗಿಯಾಗುವ ಕಾರ್ಯಕ್ರಮ ಯಡಿಯೂರಪ್ಪಗೆ ಇರಲಿಲ್ಲ ಆಹ್ವಾನ. ಈ ಸುದ್ದಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆದ ಬಳಿಕ ಬಿಜೆಪಿ ನಾಯಕರು ಎಚ್ಚೆತ್ತುಕಿಂಡಿದ್ದಾರೆ.

ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ ಮನವೊಲಿಕೆಗೆ ಯತ್ನಿಸಿದ್ದಾರೆ. ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುವಂತೆ ಮನವೊಲಿಕೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಬಿಎಸ್ ವೈ ನಿವಾಸಕ್ಕೆ ಪರಿಷತ್ ಸದಸ್ಯ ರವಿಕುಮಾರ್ ಭೇಟಿ ನೀಡಿದ್ದಾರೆ.

ಭೇಟಿ ವೇಳೆಯಲ್ಲಿ ಕೊಪ್ಪಳಕ್ಕೆ ಬರ್ತಿನಿ ಅಂತ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ನಾಳೆ ವಿಶೇಷ ವಿಮಾನದಲ್ಲಿ ಕೊಪ್ಪಳಕ್ಕೆ ಪ್ರವಾಸ ಮಾಡಲಿದ್ದಾರೆ. ಕೊನೆಗೂ ಬಿಎಸ್ವೈ ಮನವೊಲಿಸಿ ಬಿಜೆಪಿ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ-ಆಗಸ್ಟ್ ನಲ್ಲಿ ‘ಲಾ..ನಿನಾ’ ದರ್ಶನ.. ದೇಶಕ್ಕೆ ಪ್ರವಾದ ಭಯ.. ರೈತರಿಗೆ ಗುಡ್ ನ್ಯೂಸ್..!

ಕಳೆದ ವರ್ಷ ಮಳೆಯಿಲ್ಲದೆ ಬೆಳೆದ ಬೆಳೆ ಸರಿಯಾಗಿ ಕೈಸೇರದೆ, ಸಾಲಾ-ಸೋಲ ಮಾಡಿ ರೈತ ಕಂಗಲಾಗಿದ್ದ. ಆದರೆ ಈ ಬಾರಿ ಆ ರೀತಿ ಇಲ್ಲ. ರೈತ ಫುಲ್ ಖುಷಿಯಾಗುವಂತಹ ವಾತಾವರಣವೇ ಸೃಷ್ಠಿಯಾಗಿದೆ. ಈಗಾಗಲೇ ಮಳೆಯೂ ಶುರುವಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಮಹಾರಾಷ್ಟ್ರ ಸಿಎಂ ಸಹಾಯ ತೆಗೆದುಕೊಳ್ಳುತ್ತಿದ್ದಾರಾ..? ಏನಾಗ್ತಿದೆ ರಾಜ್ಯರಾಜಕಾರಣದಲ್ಲಿ..?

ಬೆಳಗಾವಿ: ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆಲ್ಲಿವ ಮೂಲಕ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ಆದರೆ ಅಂದಿನಿಂದಾನು ಬಿಜೆಪಿ ಹಾಗೂ ಜೆಡಿಎಸ್ ನಾಯಕರದ್ದು ಒಂದೇ ವಾಕ್ಯ. ಈ ಲೋಕಸಭಾ ಚುನಾವಣೆಯ ಬಳಿಕ ಸರ್ಕಾರ ಬೀಳಲಿದೆ ಎಂದು.

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

error: Content is protected !!