ಬೆಂಗಳೂರು: ಇಂದು ಹೈಕೋರ್ಟ್ ಹುಜಾಬ್ ಗೆ ಸಂಬಂಧಿಸಿದಂತ ತೀರ್ಪು ನೀಡಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿದೆ. ಈ ಸಂಬಂಧ ಮುಸ್ಲಿಂ ಮುಖಂಡರು ಸುಪ್ರೀಂ ಕೋರ್ಟ್ ಗೆ ಹೋಗುವ ತೀರ್ಮಾನ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಶಾಸಕ ರಘುಪತಿ ಭಟ್, ಸುಪ್ರೀಂ ಕೋರ್ಟ್ ಗೆ ಹೋಗಿ ಇದನ್ನ ದೇಶಾದ್ಯಂತ ಹರಡುವುದು ಬೇಡ ಎಂದಿದ್ದಾರೆ. ನನಗೆ ಖಂಡಿತ ಭರವಸೆ ಇದೆ. ಸರ್ಕಾರವೂ ಇದರ ಬಗ್ಗೆ ಕಠಿಣ ನಿಲುವು ತೆಗೆದುಕೊಳ್ಳುತ್ತೆ. ಮುಸ್ಲಿಂ ಬಾಂಧವರು ಕೂಡ ಇದನ್ನ ಪಾಲಿಸುತ್ತಾರೆಂಬ ವಿಶ್ವಾಸವಿದೆ. ಎಲ್ಲೆಲ್ಲಿ ಯೂನಿಫಾರ್ಮ್ ಕಡ್ಡಾಯವಿದೆ ಅಲ್ಲಿ ಪಾಲಿಸುತ್ತಾರೆ.
ಇದು ಪ್ರಜಾಪ್ರಭುತ್ವ ರಾಷ್ಟ್ರ ಹೀಗಾಗಿ ಎಲ್ಲರೂ ಇದನ್ನ ಪಾಲನೆ ಮಾಡ್ತಾರೆ. ಸುಪ್ರೀಂ ಕೋರ್ಟ್ ಗೆ ಹೋಗುವ ಅವಕಾಶ ಇದೆ. ಹೋಗಲಿ. ಆದರೆ ಸುಪ್ರೀಂ ಕೋರ್ಟ ಗೆ ಹೋಗಿ. ದೇಶದಾದ್ಯಂತ ಹರಡುವ ಅವಶ್ಯಕತೆ ಇಲ್ಲ. ಎಲ್ಲಾ ಅರ್ಜಿಗಳಿಗೂ ಅವಕಾಶ ಕೊಟ್ಟು, ವಿಚಾರಣೆ ನಡೆಸಿ ಈ ತೀರ್ಪು ನೀಡಿರೋದು. ನಾನು ಈ ಸಂಬಂಧ ಕೇವಿಯಟ್ ಹಾಕುತ್ತೇನೆ. ನಮ್ಮ ವಕೀಲರ ಬಳಿ ಮಾತಾಡಿಕೊಂಡು ಬಳಿಕ ವೈಯಕ್ತಿಕವಾಗಿ ಹಾಕುತ್ತೇನೆ ಎಂದಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…