ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ಸತ್ಯ ಮತ್ತು ಅಹಿಂಸೆಯನ್ನು ಅಸ್ತ್ರವನ್ನಾಗಿಸಿಕೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡಿದ ರಾಷ್ಟ್ರಪಿತ ಮಹಾತ್ಮಗಾಂಧಿಜಿಯವರ ಪ್ರತಿಮೆ ಐತಿಹಾಸಿಕ ಚಿತ್ರದುರ್ಗದಲ್ಲಿ ಎಲ್ಲಿಯೂ ಇಲ್ಲದಿರುವುದು ನೋವಿನ ಸಂಗತಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಎಂ.ಇಮಾಮ್ ಬೇಸರ ವ್ಯಕ್ತಪಡಿಸಿದ್ದಾರೆ.

ಹೆಸರಿಗಷ್ಟೆ ಗಾಂಧಿ ಸರ್ಕಲ್ ಎಂದು ನಾಮಕರಣ ಮಾಡಲಾಗಿದೆ. ಆದರೆ ಅಲ್ಲಿ ಗಾಂಧಿಜಿ ಪುತ್ಥಳಿಯೇ ಇಲ್ಲ. ಪ್ರತಿವರ್ಷ ಅ.2 ರಂದು ಗಾಂಧಿ ಜಯಂತಿ ಆಚರಿಸಿ ಗಾಂಧಿಯನ್ನು ನೆನಪು ಮಾಡಿಕೊಂಡರೆ ಸಾಲದು. ಜಿಲ್ಲಾಡಳಿತ, ನಗರಸಭೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನಗರದ ಮುಖ್ಯ ವೃತ್ತದಲ್ಲಿ ಗಾಂಧಿ ಪ್ರತಿಮೆಯನ್ನು ಸ್ಥಾಪಿಸಿದಾಗ ಮಾತ್ರ ನಿಜವಾಗಿಯೂ ರಾಷ್ಟ್ರಪಿತನಿಗೆ ಬಹುದೊಡ್ಡ ಗೌರವ ಸಲ್ಲಿಸಿದಂತಾಗುತ್ತದೆಂದು ಎ.ಎಂ.ಇಮಾಮ್ ಮನವಿ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್