Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿಗೆ ಅವಮಾನ ಮಾಡೋದಕ್ಕೆ ಈ ರೀತಿ ಮಾಡಿದ್ದಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ರಾತ್ರಿ ವಿಧಾನಸೌಧ ಶಾಸಕರ ಭವನದ ಬಳಿ ಗಲಾಟೆ ನಡೆದಿದೆ. ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪೊಲೀಸರೇನು ಕುಮಾರಸ್ವಾಮಿಗೆ ಅವಮಾನ ಮಾಡಬೇಕು ಅಂತ ಈ ರೀತಿ ಮಾಡಿಲ್ಲ ಎಂದಿದ್ದಾರೆ.

ಅವರು ಶಾಸಕರು ಅಂತ ಗೊತ್ತಿರಲಿಲ್ಲ. ಉದ್ದೇಶ ಪೂರ್ವಕವಾಗಿ ನಡೆದ ಗಲಾಟೆಯಲ್ಲ. ಶಾಕರು ಹೋಗೋ ಜಾಗದಲ್ಲಿ ಹೊಯ್ಸಳ ನಿಲ್ಲಿಸಿದ್ರು. ಹಾಗಾಗಿ ಹೊಯ್ಸಳದವರು ಜಾಗ ಬಿಟ್ಟಿಲ್ಲ. ಅವರಿಗೆ ಗೊಂದಲ ಆಗಿದೆ ಎನಿಸಿದೆ. ಹೊಯ್ಸಳ ಅಡ್ಡಲಾಗಿ ನಿಂತಿದ್ದರು. 15-20 ನಿಮಿಷ ಕಾಯಿಸಿದ್ರು. ಹಾರನ್ ಮಾಡಿದಾಗ ನಡೆದುಕೊಂಡು ಹೋಗು ಅಂತ ಹೇಳಿದ್ರು. ಪಕ್ಕದಲ್ಲೇ ಮಾತಾಡಿಕೊಳ್ಳುತ್ತಿದ್ದರಿಂದ ಅವರಿಗೆ ಈ ಕಡೆ ಗಮನ ಹೋಗಿಲ್ಲ.

ಇನ್ನು ನಾನು ಕುಮಾರಸ್ವಾಮಿ ಬಳು ಈ ಬಗ್ಗೆ ಮಾತಾಡಿದ್ದೇನೆ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅದನ್ನ ಕೈಬಿಟ್ಟಿದ್ದೀನಿ. ಅದನ್ನ ಬೆಳೆಸೋದಲ್ಲ ಅಂತ ಅವರಿಗೆ ಎಚ್ಚರಿಕೆ ಕೊಟ್ಟು ಬಿಡಿ ಅಂತ ಹೇಳಿದ್ದಾರೆ. ಕುಮಾರಸ್ವಾಮಿ ಅವರಿಗೆ ಅವಮಾನ ಮಾಡ್ಬೇಕು ಅಂತ ಏನು ಪೊಲೀಸರು ಮಾಡಿದ್ದಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!