Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಮಾತ್ರವಲ್ಲ ಇಡೀ ಉತ್ತರ ಕರ್ನಾಟಕದ ಅಭಿವೃದ್ಧಿ ಕನಸಿತ್ತು : ಜನಾರ್ಧನ ರೆಡ್ಡಿ

Facebook
Twitter
Telegram
WhatsApp

ಬಳ್ಳಾರಿ: ಮಗಳ ಹೆರಿಗೆಗೆಂದು ಕೋರ್ಟ್ ಅನುಮತಿ ಪಡೆದು ಬಳ್ಳಾರಿಯಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಇದೀಗ, ಬಳ್ಳಾರಿ ಬಗೆಗಿನ ಕನಸೊಂದನ್ನು ಹೇಳಿಕೊಂಡಿದ್ದಾರೆ. ಬಳ್ಳಾರಿ ಮಾತ್ರವಲ್ಲ ಇಡೀ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡುವ ಕನಸಿತ್ತು ಎಂದು ಹೇಳಿಕೊಂಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆ ಅಭಿವೃದ್ಧಿ ಬಗ್ಗೆ ಸಾಕಷ್ಟು ಕನಸು ಕಂಡಿದ್ದೆ. ಆದರೆ ಭಗವಂತ ನನಗೆ 12 ವರ್ಷ ವನವಾಸ ಕೊಟ್ಟುಬಿಟ್ಟು. ಈಗ ವನವಾಸ ಮುಗಿಯುವ ಕಾಲ ಬಂದಿದೆ. ಯಾರು ಕೂಡ ಬೆಂಗಳೂರು, ಮೈಸೂರಿಗೆ ಹೋಗಿ ಕೆಲಸ ಮಾಡಬಾರದು. ಸ್ಥಳೀಯವಾಗಿ ಅಭಿವೃದ್ಧಿಯಾಗಬೇಕು. ಇದು ನನ್ನ ಕನಸು. ಸಾರ್ವಜನಿಕ ಜೀವನದಲ್ಲಿದ್ದುಕೊಂಡೆ ನನ್ನ ಕನಸು ನನಸು ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಇನ್ನು ಕುರಗೋಡು ಬಗ್ಗೆ ಮಾತನಾಡಿದ ರೆಡ್ಡಿ, ಕರ್ನಾಟಕದಲ್ಲಿರೋದಕ್ಕೆ ಪುಣ್ಯ ಮಾಡಿರಬೇಕು. ಕುರಗೋಡುವಿನಲ್ಲಿ ದೇವರ ಎದುರು ನಿಂತರೆ ಬೇರೆ ಏನು ಬೇಕು ಎನಿಸಲ್ಲ. ಇಲ್ಲಿಯೇ ಒಂದು ಹೊಟೇಲ್ ಹಾಕಿಕೊಂಡು ಕೂತುಬಿಟ್ಟರೆ ಸಾಕು ಎನಿಸಿಬಿಡುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!