Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಮೂಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ನೋಟೀಸ್ ನೀಡುವ ಇಡಿ, ಕುಮಾರಸ್ವಾಮಿಗೆ ನೀಡಲ್ಲ : ಏನಿದು ಲಾಜಿಕ್..?’

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಮೂಡಾ ಹಗರಣದಲ್ಲಿ ಇಡಿ ಕೂಡ ನೋಟೀಸ್ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಇಡಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಮೂಡಾ ಪ್ರಕರಣ ಮತ್ತು ಇಡಿಯ ನಡುವೆ ಎಲ್ಲಿಂದ ಸಂಬಂಧ..? ಮೂಡಾ ಪ್ರಕರಣದಲ್ಲಿ ಇಡಿ, ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದರಲ್ಲಿ ಯಾವ ಲಾಜಿಕ್ ಇದೆ ಎಂಬುದು ಅರ್ಥವಾಗುತ್ತಿಲ್ಲ. ಸಿದ್ದರಾಮಯ್ಯಗೆ ನೋಟೀಸ್ ಕೊಟ್ಟ ಇಡಿ, ಜಮೀನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿರುವ ಕುಮಾರಸ್ವಾಮಿ ಅವರಿಗೆ ಯಾಕೆ ನೋಟೀಸ್ ಕೊಡ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಎಲೆಕ್ಟ್ರೋ ಬಾಂಡ್ ನಲ್ಲಿ ಎಂಟೂವರೆ ಸಾವಿರ ಕೋಟಿ ಫ್ರಾಡ್ ಆಗಿದೆ. ಆದರೆ ಅಲ್ಲ್ಯಾರಿಗೂ ಇಡಿ ನೋಟೀಸ್ ಕೊಡಲ್ಲ. ಮೂಡಾ ಕೇಸ್ 2006ರಲ್ಲಿ ಅಲ್ಲಿ ಯಾವ ರೀತಿ ಹಣಕಾಸು ವ್ಯವಹಾರ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಅಲ್ಲಿ ಇಡೊ ಹೇಗೋಯ್ತು ಗೊತ್ತಿಲ್ಲ. ಇಡಿ ಅಂದ್ರೆ ಏನು ಅಂತ ಬಿಜೆಪಿ ಅವ್ರನ್ನ ಕೇಳಿ. ಲಾಜಿಕ್ ಕ್ವೆಷನ್ ಕೇಳಿ. ಇಡಿಗೆ ಮೂಡಾಗೂ ಏನು ಸಂಬಂಧ ಅಂತ ಕೇಳಿ. ಇಡಿಗೆ ಮೂಡಾಗೂ ಲಿಂಕ್ ಇದ್ಯೆನ್ರಿ. ಹಾಗಾದ್ರೆ ನಿವೇಶನ ತಗೊಂಡವ್ರಿಗೆಲ್ಲ ನೋಟೀಸ್ ಕೊಟ್ಟಿದೆಯಾ..? ಡಿನೋಟಿಫಿಕೇಷನ್ ಮಾಡಿದ್ದಾರಲ್ಲ ಕುಮಾರಸ್ವಾಮಿ ಅವರು ಅದ್ಯಾಕ್ಯಾಕೆ ಇಡಿ ನೋಟೀಸ್ ಹೋಗಬಾರದು ಮತ್ತೆ. ಡಿನೋಟಿಫಿಕೇಷನ್ ಆಗಿರೋದು ನಿಜ ತಾನೇ. ಮತ್ತೆ ಅದಕ್ಯಾಕೆ ನೋಟಿಫಿಕೇಷನ್ ಹೋಗಬಾರದು. ಈ ಪ್ರಶ್ನೆಯನ್ನ ಕೇಳಿ ಎಂದು ಸಚಿವ ಸಂತೋಷ್ ಲಾಡ್ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!