Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಡಿಗ ಸಮುದಾಯದ ಬಹು ದಿನದ ಆಸೆಗೆ ಅಸ್ತು ಎಂದ ರಾಜ್ಯ ಸರ್ಕಾರ..!

Facebook
Twitter
Telegram
WhatsApp

ಬೆಂಗಳೂರು: ಗಾಣಿಗ ಅಭಿವೃದ್ಧಿ ನಿಗಮ ಹಾಗೂ ನಾರಾಯಣ ಗುರುಗಳ ಅಭಿವೃದ್ಧಿ ನಿಗಮ ಸ್ಥಾಪನೆ ಬಿಲ್ಲವ/ಈಡಿಗ ಸಮುದಾಯದ ಬಹು ದಿನದ ಕನಸಾಗಿತ್ತು. ಈ ಬೇಡಿಕೆಯನ್ನು ಹಲವು ಬಾರಿ ಸರ್ಕಾರದ ಮುಂದೆಯೂ ಇಟ್ಟಿದ್ದರು. ಇದೀಗ ರಾಜ್ಯ ಸರ್ಕಾರ ಅದಕ್ಕೆ ಅಸ್ತು ಎಂದಿದೆ. ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

“ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ” ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!