Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗ ನಿರುದ್ಯೋಗಿ ಆಗಿದ್ದೀನಿ : ಗೋವಿಂದರಾಜನಗರ ಬಿಟ್ಟಿದ್ದಕ್ಕೆ ವಿ ಸೋಮಣ್ಣ ಬೇಸರ..!

Facebook
Twitter
Telegram
WhatsApp

ಬೆಂಗಳೂರು: ಗೋವಿಂದರಾಜನಗರ ಪ್ರತಿನಿಧಿಸುತ್ತಿದ್ದ ವಿ ಸೋಮಣ್ಣ ಅವರಿಗೆ ಈ ಬಾರಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿತ್ತು. ಆದ್ರೆ ಎರಡು ಕ್ಷೇತ್ರದಲ್ಲಿ ಸೋತಿದ್ದಾರೆ. ಈ ಬಗ್ಗೆ ಮಾತನಾಡಿದ್ದು, ಸೋತಿದ್ದೇನೆ ಏನು ಮಾಡುವುದಕ್ಕೆ ಆಗುತ್ತೆ. ಹೈಕಮಾಂಡ್ ಹೇಳಿದ್ರು ಅಂತ ನಿಂತೆ ಅಷ್ಟೇ ಎಂದಿದ್ದಾರೆ.

ನನ್ನ ಕ್ಷೇತ್ರ ಗೋವಿಂದರಾಜನಗರ ಚಿನ್ನದಂತೆ ಇತ್ತು. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಚಾಮರಾಜನಗರ ಮತ್ತೆ ವರುಣಾದಲ್ಲಿ ನಿಂತೆ. ಚಾಲೆಂಜ್ ಆಗಿ ತಗೊಂಡೆ. ಆದ್ರೂ ಸೋತೆ. ಏನು ಮಾಡುವುದಕ್ಕೆ ಆಗುತ್ತೆ. ಈಗ ನಾನು ನಿರುದ್ಯೋಗಿ ಆಗಿದ್ದೀನಿ. ನಾನು ಸೋಲನ್ನು ಒಪ್ಪಿಕೊಂಡಿದ್ದೀನಿ. ಒಳ್ಳೆಯವರನ್ನು ಯಾರು ಗುರುತಿಸಲ್ಲ. ಕಾಂಗ್ರೆಸ್ ನ ಗ್ಯಾರಂಟಿ ಸ್ಕಿಂಗಳಿಂದಾನೇ ಇವತ್ತು ಅವರಿಗೆ ಗೆಲುವು ಸಿಕ್ಕಿದ್ದು.

ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯರು. ಅವರನ್ನೇ ಕೇಳಿ ವೀರಶೈವ ಸಮುದಾಯದ ಮತ ವಿಭಜನೆ ಯಾಕಾಯಿತು ಎಂದು. ನಾನು ಸಾಯುವ ತನಕ ಸಕ್ರೀಯ ರಾಜಕಾರಣಿಯಾಗಿಯೇ ಇರುತ್ತೀನಿ. ನಿವೃತ್ತಿ ಅನ್ನೋ ಪದ ನನ್ನತ್ರ ಇಲ್ಲ‌. ನಿವೃತ್ತಿ ಅನ್ನೋದೆಲ್ಲಾ ನಾಟಕ. ನಿವೃತ್ತಿ ಎಷ್ಟು ಜನ ತಗೊಂಡಿದ್ದಾರೆ ಹೇಳಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!