Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗನ್ ಪ್ರೇಮಿಯಾಗಿದ್ದ ಸಚಿವ ಗುಂಡೇಟಿಗೆ ಬಲಿ..!

Facebook
Twitter
Telegram
WhatsApp

 

ಒಡಿಶಾ: ಇಂಥ ಎಷ್ಟೋ ಉದಾಹರಣೆಗಳನ್ನು ಕಣ್ಣ ಮುಂದೆ ನಡೆದಿದೆ, ಕಿವಿಯಲ್ಲಿ ಕೇಳಿದ್ದೇವೆ. ಯಾವುದನ್ನು ಅತಿಯಾಗಿ ಪ್ರೀತಿಸುತ್ತಾರೋ ಅದರಿಂದಾನೆ ಅವರ ನಿಧನವಾಗಿರುವುದು ದುರಂತ. ಇದೀಗ ಅಂಥದ್ದೆ ಕೆಟ್ಟ ಸುದ್ದಿಯೊಂದು ವರದಿಯಾಗಿದೆ. ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ಗುಂಡೇಟಿಗೆ ಬಲಿಯಾಗಿದ್ದಾರೆ.

ನಬ ಕಿಶೋರ್ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಸದ್ಯ ಆರೋಪಿಯ ವಿಚಾರಣೆ ನಡೆಯುತ್ತಿದ್ದು, ನಬ ಕಿಶೋರ್ ಅವರ ಅತ್ಯಾಪ್ತರು, ಹಿತೈಶಿಗಳು, ಬೆಂಬಲಿಗರು, ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನು ನಬ ಕಿಶೋರ್ ಗನ್ ಗಳ ಮೇಲೆ ಅತಿಯಾದ ಮೋಹವಿತ್ತು. ಅವರ ಬಳಿ ರಿವಾಲ್ವರ್, ರೈಫಲ್, ಡಬಲ್ ಬ್ಯಾರೆಲ್ ಹೀಗೆ ಅನೇಕ ಗನ್ ಗಳು ಇದ್ದವು. ಆದ್ರೆ ಆ ಗನ್ ಗಳನ್ನು ರಕ್ಷಣೆಗೋಸ್ಕರ ಇಟ್ಟುಕೊಂಡಿರಲಿಲ್ಲ. ಅವುಗಳ ಮೇಲಿನ ಪ್ಯಾಷನ್ ಗಾಗಿ ಇಟ್ಟುಕೊಂಡಿದ್ದರು.

ಇನ್ನು ಕಾರುಗಳ ಕ್ರೇಜ್ ಕೂಡ ಹೊಂದಿದ್ದರು. ಕಾರು ಕ್ರೇಜ್ ಎಷ್ಟಿತ್ತು ಎಂದರೆ 15 ಕೋಟಿ ಬೆಲೆ ಬಾಳುವ 145 ಕಾರುಗಳು ಅವರ ಬಳಿ ಇದ್ದವು. ಅದು ಡಿಸೈನ್ ಡಿಸೈನ್ ಕಾರುಗಳು. ಮೈನಿಂಗ್ ಉದ್ಯಮಿ, ಫುಲ್ ಟೈಮ್ ರಾಜಕಾರಣಿಯಾಗಿದ್ದ ನಬ ಕಿಶೋರ್ ಕೊಡುಗೈ ದಾನಿಯಾಗಿದ್ದರು. ಮಹಾರಾಷ್ಟ್ರದ ಕೆಲವು ದೇವಸ್ಥಾನಗಳಿಗೆ ಚಿನ್ನಾಭರಣಗಳನ್ನು ದಾನವಾಗಿ ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

error: Content is protected !!