Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಕ್ಷೇಪಾರ್ಹ ಫೋಟೋ ವೈರಲ್ : ಟ್ರೋಲ್ ಪೇಜ್ ಗಳ ಮೇಲೆ ವಿನಯ್ ಗುರೂಜಿ ದೂರು

Facebook
Twitter
Telegram
WhatsApp

ಬೆಂಗಳೂರು: ಟ್ರೋಲ್ ಪೇಜಸ್ ಗಳಿಂದ ಸಾಕಷ್ಟು ಜನ ಮನಸ್ಸುಗೆ ಬೇಸರ ಮಾಡಿಕೊಂಡಿರುವ ಉದಾಹರಣೆಗಳಿವೆ. ಅದರಲ್ಲೂ ಸೆಲೆಬ್ರೆಟಿಗಳಂತು ಸಾಕಷ್ಟು ಮಾನಸಿಕ ನೋವು ಅನುಭವಿಸಿದ್ದು ಇದೆ. ಸಣ್ಣಮಟ್ಟದ ವಿಚಾರವನ್ನು ದೊಡ್ಡದು ಮಾಡುವ ಸಾಮರ್ಥ್ಯವೂ ಇದೆ, ಮನರಂಜನೆಯನ್ನು ನೀಡುವ ಸಾಮರ್ಥ್ಯವೂ ಟ್ರೋಲ್ ಪೇಜ್ ಗಳಿಗಿದೆ. ಆದರೆ ಆಯ್ಕೆ ಯಾವುದೆಂದು ತಿಳಿದಿರಬೇಕಾಗುತ್ತದೆ. ಇದೀಗ ಫೋಟೋ ಬಳಕೆಯ ವಿಚಾರಕ್ಕೆ ವಿನಯ್ ಗುರೂಜಿ ಟ್ರೋಲ್ ಪೇಜ್ ಗಳ ವಿರುದ್ಧ ದೂರು ನೀಡಿದ್ದಾರೆ.

ಕೆಪಿಸಿಸಿ ಆನೇಕಲ್ ವಿಭಾಗದ ಸೋಷಿಯಲ್ ಮೀಡಿಯಾ ವಿಂಗ್ ಹಾಗೂ ಹಲವು ಯೂಟ್ಯೂಬ್ ಚಾನೆಲ್ ಗಳ ಮೇಲೆ ದೂರು ದಾಖಲಿಸಿದ್ದಾರೆ. ಸುಮಾರು 22 ಕ್ಕೂ ಹೆಚ್ಚು ಪೇಜ್ ಗಳ ಮೇಲೆ ದೂರು ನೀಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಗುರೂಜಿಗೆ ಸಂಬಂಧಿಸಿದ ಆಕ್ಷೇಪಾರ್ಹ ಫೋಟೋವೊಂದು ವೈರಲ್ ಆಗಿತ್ತು. ವೈರಲ್ ಆದ ಫೊಟೋಗೆ ಕೆಟ್ಟದಾಗಿ ಕಮೆಂಟ್ ಮಾಡಲಾಗಿದೆ. ಹೀಗಾಗಿ ಟ್ರೋಲ್ ಪೇಜ್ ಗಳ ಮೇಲೆ ದೂರು ನೀಡಿದ್ದಾರೆ

ಆ ಫೋಟೋಗಳಿಗೆ ಬಂದ ಕೆಟ್ಟ ಕಮೆಂಟ್ಸ್ ನಿಂದಾಗಿ ಗುರೂಜಿಯ ತೇಜೋವಧೆಯಾಗಿದೆ ಎಂದು ದೂರು ನೀಡಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ಈ ರೀತಿ ಮಾಡುತ್ತಿರುವ ಟ್ರೋಲ್ ಪೇಜ್ ಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ವಿನಯ್ ಗುರೂಜಿ ಮನವಿ ಮಾಡಿದ್ದಾರೆ. ಈ ರೀತಿ ಕೆಟದಟ ಕಮೆಂಟ್ಸ್ ಮಾಡುವುದರಿಂದ ಭಕ್ತರ ಮನಸ್ಸಿಗೆ ಘಾಸಿಯಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!