Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಮಿಕ್ರಾನ್ ಭೀತಿ : ಶಾಲಾ ಕಾಲೇಜು ಬಂದ್ ಆಗುತ್ತಾ..? ಸಚಿವರು ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಒಂದು ಕಡೆ ಒಮಿಕ್ರಾನ್ ಭೀತಿ ಮತ್ತೊಂದು ಕಡೆ ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಳ. ಈ ಆತಂಕದ ನಡುವೆಯೇ ನಡೆಯುತ್ತಿದೆ ಶಾಲಾ ಕಾಲೇಜುಗಳು. ವೈರಸ್ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳನ್ನ ಮುಚ್ಚುತ್ತಾರಾ ಎಂಬ ಪ್ರಶ್ನೆ ಹಲವರಲ್ಲಿ ಕಾಡುತ್ತಿತ್ತು. ಇದೀಗ ಆ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್ ಉತ್ತರಿಸಿದ್ದಾರೆ.

ಯಾವುದೇ ಕಾರಣಕ್ಕೂ ಶಾಲಾ ಕಾಲೇಜುಗಳನ್ನ ಮುಚ್ಚಲ್ಲ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿವೆ. ಮೂರನೆ ಅಲೆ ಹಾಗೂ ಒಮಿಕ್ರಾನ್ ಬಗ್ಗೆ ತಜ್ಞರ ಬಳಿ ಚರ್ಚೆ ಮಾಡಲಾಗಿದೆ. ಫೆಬ್ರವರಿಯಲ್ಲಿ ಒಮಿಕ್ರಾನ್ ಹೆಚ್ಚಾಗುವ ಲಕ್ಷಣವಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಮುಂಜಾಗ್ರತೆಯೊಂದಿಗೆ ಶಾಲಾ ಕಾಲೇಜುಗಳನ್ನ ನಡೆಸಲಾಗಿದೆ.

ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಕಡ್ಡಾಯವಾಗಿ ನಿಯಮಗಳನ್ನ ಪಾಲಿಸಬೇಕಾಗಿದೆ. ಪೋಷಕರು ಎರಡು ಡೋಸ್ ಕಡ್ಡಾಯವಾಗಿ ವ್ಯಾಕ್ಸಿನ್ ಮಾಡಿಸಿಕೊಳ್ಳಿ. ಶಾಲೆಗಳಲ್ಲಿ ಮಾಸ್ಕ್, ಸ್ಯಾನಿಟೈಸ್ ಉಪಯೋಗಿಸಿ. ಹೆಚ್ಚು ಮುಂಜಾಗ್ರತೆ ವಹಿಸಿ ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!