Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಆಗಸ್ಟ್ 3 ರಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ.ಆ.02:  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೆ.ಟಿ.ಜೆ ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ ಸುತ್ತಮುತ್ತಿಲನ ಪ್ರದೇಶ.ವಿದ್ಯಾರ್ಥಿ ಭವನ ವೃತ,ಡಾಂಗೇ ಪಾರ್ಕ, ಭಗತ್ ಸಿಂಗ್ ನಗರ, ಲೇಬರ್ ಕಾಲೋನಿ, ಹದಡಿರೋಡ್,ಮುರಗರಾಜೇಂದ್ರ ಮಠ, ಕೆಬಿ ಬಡಾವಣೆ, ತ್ರೀಶುಲ್‍ಕಲಾಭವನ, ತ್ರೀಶುಲ್‍ರಸ್ತೆ, ಹಾರೈಕೆಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
ತ್ರಿಶೂಲ್ ಫೀಡರ್ ವ್ಯಾಪ್ತಿಯ ಕೆ.ಬಿ. ಬಡಾವಣೆ, ಲಾಯರ್‍ರಸ್ತೆ, ದೀಕ್ಷಿತ್‍ರಸ್ತೆ, ಬಿಲಾಲ್‍ಕಾಂಪೌಂಡ್, ಪಿ.ಬಿ. ರಸ್ತೆಯ (ಗಾಂಧಿ ಸರ್ಕಲ್ ನಿಂದ ಈರುಳ್ಳಿ ಮಾರ್ಕೆಟ್ ವರೆಗೆ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...