in ,

ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

suddione whatsapp group join

 

 

ದಾವಣಗೆರೆ; (ಫೆ.07): ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು.

ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 09 ರಂದು ಮಧ್ಯಾಹ್ನ 1.50 ಕ್ಕೆ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸಿ ಶ್ರೀ ಗುರುಪೀಠದ ವತಿಯಿಂದ ಆಯೋಜಿಸಿರುವ 2023 ನೇ ಮಹರ್ಷಿ ವಾಲ್ಮೀಕಿ ಜಾತ್ರೆ ಮಹೋತ್ಸವ ಹಾಗೂ ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆಯಲ್ಲಿ ಭಾಗವಹಿಸುವರು.

ನಂತರ ಮಧ್ಯಾಹ್ನ 3.30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಜೆಇಇ ಮೈನ್ಸ್‌ ಪರೀಕ್ಷೆ : ಚಿತ್ರದುರ್ಗದ ಎಸ್‌ ಆರ್‌ ಎಸ್‌ ವಿದ್ಯಾರ್ಥಿಗಳ ದಾಖಲೆ ಫಲಿತಾಂಶ

ಆ ಎರಡು ಯೋಜನೆಯನ್ನು ಪ್ರಾಣ ಹೋದರು ಚಾಲ್ತಿಗೆ ತರುತ್ತೇವೆ : ಸಿದ್ದರಾಮಯ್ಯ