Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 22ರಂದು ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ

Facebook
Twitter
Telegram
WhatsApp

 

ಚಿತ್ರದುರ್ಗ, ಫೆಬ್ರವರಿ.20 : ಗೆಳೆಯರ ಬಳಗದ ವತಿಯಿಂದ ಬರಗೂರು ರಾಮಚಂದ್ರಪ್ಪನವರ ಆಯ್ದ ಅನುಭವಗಳ ಕಥನ “ಕಾಗೆ ಕಾರುಣ್ಯದ ಕಣ್ಣು” ಜನಾರ್ಪಣೆ ಸಮಾರಂಭ ಇದೇ ಫೆ.22ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಸಾಹಿತಿ ಡಾ.ರಾಜಪ್ಪ ದಳವಾಯಿ ಕೃತಿಯ ಜನಾರ್ಪಣೆ ಮಾಡುವರು. ಲೇಖಕಿ ಡಾ.ತಾರಿಣಿ ಶುಭದಾಯಿನಿ ಕೃತಿ ಕುರಿತು ಮಾತನಾಡುವರು. ಅತಿಥಿಗಳಾಗಿ ಬಿ.ಎ.ಲಿಂಗಾರೆಡ್ಡಿ, ಕೆ.ಎಂ.ವೀರೇಶ್, ಮೆಹಬೂಬ್ ಪಾಷಾ, ಜಿ.ಎಸ್.ಮಂಜುನಾಥ್, ಪ್ರೊ.ಸಂದೀಪ್, ಪಿ.ರಘು, ಓ.ಪರಮೇಶ್ವರಪ್ಪ ಭಾಗವಹಿಸುವರು. ಕೃತಿಯ ಲೇಖಕ ಪ್ರೊ.ಬರಗೂರು ರಾಮಚಂದ್ರಪ್ಪ, ನಾಡೋಜ ಡಾ.ಬರಗೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ.ಸುಂದರರಾಜ ಅರಸು ವಿಶೇಷ ಉಪಸ್ಥಿತಿವಹಿಸುವರು.

ಕಾರ್ಯಕ್ರಮದ ಆಯೋಜಕರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಡಾ.ಜೆ.ಕರಿಯಪ್ಪ ಮಾಳಿಗೆ, ಅಹೋಬಲಪತಿ, ಗೋವಿಂದಪ್ಪ ಗೌನಹಳ್ಳಿ, ಗೋಪಾಲಸ್ವಾಮಿ ನಾಯಕ, ವಿನಾಯಕ್ ತೊಡರನಾಳ್, ಸಿ.ರಾಜಶೇಖರ್ ಉಪಸ್ಥಿತರಿರುವರು ಎಂದು ಗೆಳೆಯರ ಬಳಗ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!