Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 16ರಂದು ಅರಳಿದ ಹೂವುಗಳು ಚಲನಚಿತ್ರ ಹಾಡುಗಳ ವಿಡಿಯೋ ಬಿಡುಗಡೆ ಸಮಾರಂಭ

Facebook
Twitter
Telegram
WhatsApp

 

ಚಿತ್ರದುರ್ಗ, (ಜ.13): ಸೋನು ಫಿಲಂಸ್ ಸಂಸ್ಥೆಯಡಿ ನಿರ್ಮಿಸಿರುವ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಅರಳಿದ ಹೂವುಗಳು ಚಲನಚಿತ್ರದ ಹಾಡುಗಳ ವಿಡಿಯೋ ಬಿಡುಗಡೆ ಸಮಾರಂಭವನ್ನು ಇದೇ ಜನವರಿ 16ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಎಸ್‍ಆರ್‍ಎಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ಎ.ಲಿಂಗಾರೆಡ್ಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜಿ.ರಾಜನಾಯ್ಕ, ಆರ್.ನಾಗೇಂದ್ರ ನಾಯ್ಕ, ನಗರಸಭೆ ಸದಸ್ಯರಾದ ಶ್ರೀನಿವಾಸ್, ಭಾಸ್ಕರ್, ಮಲ್ಲಿಕಾರ್ಜುನ್, ಗೊಡಬನಹಾಳ್ ಕೆ.ಟಿ.ಪರಮೇಶ್ವರಪ್ಪ ಕಾನ್ವೆಂಟ್ ಕಾರ್ಯದರ್ಶಿ ಹೆಚ್.ಎಂ.ವೀರಭದ್ರಪ್ಪ, ವಿಶ್ವಕರ್ಮ ಸಮಾಜದ ಮುಖಂಡ ರಾಜಣ್ಣಾಚಾರ್, ಚಿತ್ರದುರ್ಗ ಸಿಟಿ ಇನ್ಸಿಟಿಟ್ಯೂಟ್ ಕಾರ್ಯದರ್ಶಿ ಚಿತ್ರಲಿಂಗಪ್ಪ, ಖಜಾಂಚಿ ಅಜಿತ್ ಪ್ರಸಾದ್ ಜೈನ್, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಆನಂದ್, ನಗರಸಭೆ ಮಾಜಿ ಅಧ್ಯಕ್ಷ  ಹೆಚ್.ಮಂಜಪ್ಪ, ಚಿತ್ರದುರ್ಗ ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಚಿತ್ರದ ನಿರ್ಮಾಪಕ ಮಂಜುನಾಥ್ ನಾಯಕ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!