Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 16ರಂದು ಅರಳಿದ ಹೂವುಗಳು ಚಲನಚಿತ್ರ ಹಾಡುಗಳ ವಿಡಿಯೋ ಬಿಡುಗಡೆ ಸಮಾರಂಭ

Facebook
Twitter
Telegram
WhatsApp

 

ಚಿತ್ರದುರ್ಗ, (ಜ.13): ಸೋನು ಫಿಲಂಸ್ ಸಂಸ್ಥೆಯಡಿ ನಿರ್ಮಿಸಿರುವ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಅರಳಿದ ಹೂವುಗಳು ಚಲನಚಿತ್ರದ ಹಾಡುಗಳ ವಿಡಿಯೋ ಬಿಡುಗಡೆ ಸಮಾರಂಭವನ್ನು ಇದೇ ಜನವರಿ 16ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಎಸ್‍ಆರ್‍ಎಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ಎ.ಲಿಂಗಾರೆಡ್ಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜಿ.ರಾಜನಾಯ್ಕ, ಆರ್.ನಾಗೇಂದ್ರ ನಾಯ್ಕ, ನಗರಸಭೆ ಸದಸ್ಯರಾದ ಶ್ರೀನಿವಾಸ್, ಭಾಸ್ಕರ್, ಮಲ್ಲಿಕಾರ್ಜುನ್, ಗೊಡಬನಹಾಳ್ ಕೆ.ಟಿ.ಪರಮೇಶ್ವರಪ್ಪ ಕಾನ್ವೆಂಟ್ ಕಾರ್ಯದರ್ಶಿ ಹೆಚ್.ಎಂ.ವೀರಭದ್ರಪ್ಪ, ವಿಶ್ವಕರ್ಮ ಸಮಾಜದ ಮುಖಂಡ ರಾಜಣ್ಣಾಚಾರ್, ಚಿತ್ರದುರ್ಗ ಸಿಟಿ ಇನ್ಸಿಟಿಟ್ಯೂಟ್ ಕಾರ್ಯದರ್ಶಿ ಚಿತ್ರಲಿಂಗಪ್ಪ, ಖಜಾಂಚಿ ಅಜಿತ್ ಪ್ರಸಾದ್ ಜೈನ್, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಆನಂದ್, ನಗರಸಭೆ ಮಾಜಿ ಅಧ್ಯಕ್ಷ  ಹೆಚ್.ಮಂಜಪ್ಪ, ಚಿತ್ರದುರ್ಗ ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಚಿತ್ರದ ನಿರ್ಮಾಪಕ ಮಂಜುನಾಥ್ ನಾಯಕ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!