Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸೆಪ್ಟೆಂಬರ್ 01ರಂದು ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 29 : ನಗರದ ತಾಲೂಕು ಪಂಚಾಯತ್ ಹಿಂಭಾಗದಲ್ಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಚಿತ್ರದುರ್ಗ ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸೆಪ್ಟೆಂಬರ್ 1ರಂದು ಬೆಳಗ್ಗೆ 11 ಕ್ಕೆ 2023-24ನೇ ಸಾಲಿನ ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೊಸದುರ್ಗ ಕಾಗಿನೆಲೆ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮಿಜಿಯವರ ಸಾನಿಧ್ಯದಲ್ಲಿ ಕರ್ನಾಟಕ ರಾಜ್ಯ ಆಹಾರ ನಿಗಮದ ಅಧ್ಯಕ್ಷ, ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರತಿಭಾ ಪುರಸ್ಕಾರ ವಿತರಿಸುವರು. ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾದ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ರಜನಿ ಲೇಪಾಕ್ಷ, ಜಿಲ್ಲಾ ಅಬಕಾರಿ ಅಧಿಕಾರಿ ಮಾದೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ತೋಟಗಾರಿಕೆ ಉಪನಿರ್ದೇಶಕ ಶರಣಬಸಪ್ಪ ಬೋಗಿ, ಕೃಷಿ ಉಪ ನಿರ್ದೇಶಕ ಕೆ.ಎಸ್.ಶಿವಕುಮಾರ್, ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...