Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

---Advertisement---

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಂಜಿನಿಯರ್(ಮೆಕಾನಿಕಲ್, ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್) ಎಎನ್‍ಎಮ್, ಜಿಎನ್‍ಎಮ್, ಬಿ.ಎಸ್ಸಿ ನರ್ಸಿಂಗ್ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತರು ಕನಿಷ್ಠ 8 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಈ ಮೇಳದಲ್ಲಿ ಭಾಗವಹಿಸಬಹುದು.  ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment