Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಬರೀಶ್ ಪುಣ್ಯ ಸ್ಮರಣೆಯ ದಿನವೇ ‘ಬ್ಯಾಡ್ ಮ್ಯಾನರ್ಸ್’ ಅಬ್ಬರ

Facebook
Twitter
Telegram
WhatsApp

 

ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ಐದನೇ ವರ್ಷದ ಪುಣ್ಯ ಸ್ಮರಣೆ. ಇಂದು ಅಭಿಷೇಕ್ ಅಂಬರೀಶ್ ಅವರ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಕೂಡ ರಿಲೀಸ್ ಆಗಿದೆ. ಬ್ಯಾಡ್ ಮ್ಯಾನರ್ಸ್ ಸಿನಿಮಾ ರಾಜ್ಯಾದ್ಯಂತ ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡಿದೆ.

 

ಮಂಡ್ಯದಲ್ಲಂತು ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಿನಿಮಾ ರಿಲೀಸ್, ಅಂಬರೀಶ್ ಅವರ ಪುಣ್ಯ ಸ್ಮರಣೆಯ ಜೊತೆಗೆ ಕನ್ನಡದ ಹಬ್ಬವನ್ನು ಆಚರಿಸಲಾಗಿದೆ. ಊರಿಗೆ ಊರೇ ಸಂಭ್ರಮದಲ್ಲಿದ್ದು, ಚಿತ್ರಮಂದಿರದಲ್ಲಿ ಅಭಿಷೇಕ್ ಅಂಬರೀಶ್ ಅವರ 63 ಅಡಿ ಕಟೌಟ್ ಹಾಕಲಾಗಿದೆ‌.

 

ದುನಿಯಾ ಸೂರಿ ನಿರ್ದೇಶನ ಎಂದಾಗಲೇ ಸಿಕ್ಕಾಪಟ್ಟೆ ನಿರೀಕ್ಷೆ ಇರುತ್ತೆ. ಮಾಸ್ ಸಿನಿಮಾಗಳಿಗೇನೆ ಖ್ಯಾತಿ ಪಡೆದಿರುವ ಸೂರಿ, ಅಭಿಷೇಕ್ ಮೂಲಕ ರಾ ರೌಡಿಸಂ ಹೇಳಿದ್ದಾರೆ. ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲಿ ಅಭಿಷೇಕ್​ ಅವರ ಪಾತ್ರ ‘ರೆಬೆಲ್​’ ಆಗಿದೆ. ಟಗರು’ ಸಿನಿಮಾ ಮಾಡಿದ ಸೂರಿ ಅವರು ಸಕ್ಸಸ್​ ಕಂಡಿದ್ದರು. ಅದೇ ರೀತಿಯ ಸೂತ್ರವನ್ನು ಅವರು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲೂ ಪ್ರಯತ್ನಿಸಿದ್ದರು. ಈಗ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲೂ ಅದು ಮರುಕಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!