Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿಂದು ವಿಶ್ವ ಮಧುಮೇಹ ದಿನದ ಪ್ರಯುಕ್ತ ಉಚಿತ ಮಧುಮೇಹ ತಪಾಸಣಾ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ನವಂಬರ್.16 :ನಗರದ ಚಿತ್ರದುರ್ಗ ಡಯಾಬಿಟಿಕ್ ಸೆಂಟರ್ ನಲ್ಲಿ ವಿಶ್ವ ಮಧುಮೇಹ ದಿನದ ಪ್ರಯುಕ್ತ ಇಂದು (ನವೆಂಬರ್ 16 ನೇ ಗುರುವಾರ) ಬೆಳಗ್ಗೆ 10.00 ರಿಂದ ಸಂಜೆ 5.00ರ ವರೆಗೆ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು, ಸುಸ್ತು, ಆಯಾಸ, ಕೈ ಕಾಲುಗಳಲ್ಲಿ ಜೋಮು, ತೂಕ ಕಡಿಮೆಯಾಗುವುದು, ದೃಷ್ಟಿ ಮಂಜಾಗುವುದು, ಅತಿಯಾದ ಬಾಯಾರಿಕೆ ಮತ್ತು ಹಸಿವು, ಈತರದ ಲಕ್ಷಣಗಳು ಕಂಡು ಬಂದರೆ ನಗರದ ಚಿತ್ರದುರ್ಗ ಡಯಾಬಿಟಿಕ್ ಸೆಂಟರ್ ನಲ್ಲಿ ಉಚಿತ ತಪಾಸಣೆ ಶಿಬಿರದ ಸದುಪಯೋಗ ಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರದುರ್ಗ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ನಾಗರಿಕರು ಈ ಶಿಬಿರದ ಸದುಪಯೋಗವನ್ನು ಪಡೆಯಬೇಕೆಂದು ಕೋರಿದೆ.

ಶಿಬಿರದಲ್ಲಿ ದೊರೆಯುವ ಉಚಿತ ಸೌಲಭ್ಯಗಳು: ತಜ್ಞರೊಂದಿಗೆ ಸಮಾಲೋಚನೆ ಮತ್ತು ಸಕ್ಕರೆ ತಪಾಸಣೆ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9535178908

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...