Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೊಮ್ಮೆ‌ ಮೋದಿ ಗೆಲುವಿಗಾಗಿ ಶೋಭ ಕರಂದ್ಲಾಜೆ ಅಮರನಾಥ ಯಾತ್ರೆ

Facebook
Twitter
Telegram
WhatsApp

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಾಗ ದೇವಸ್ಥಾನಗಳಿಗೆ ಭೇಟಿ‌ ನೀಡಿ, ಪಾದಯಾತ್ರೆಯನ್ನು ಮಾಡುತ್ತಾ ಇರುತ್ತಾರೆ. ಇದೀಗ ಪ್ರಧಾನಿ ಮೋದಿಗಾಗಿ ಮತ್ತೊಮ್ಮೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅದುವೇ ಅಮರನಾಥ ಯಾತ್ರೆ.

2014ರ ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಈಗಾಗಲೆ ಎಲ್ಲಾ ಪಕ್ಷಗಳು ಸಾಕಷ್ಟು ತಯಾರಿಯಲ್ಲಿವೆ. ಈ ಬೆನ್ನಲ್ಲೇ ಶೋಭಾ ಕರಂದ್ಲಾಜೆ ಅಮರಯಾತ್ರೆ ಕೈಗೊಂಡಿದ್ದಾರೆ. ಯಾತ್ರೆ ಬಳಿಕ ದೇವರಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ.

ಪ್ರಧಾನಿ ಮೋದಿಯವರೇ ಮತ್ತೊಮ್ಮೆ ಪ್ರಧಾನಿ ಹುದ್ದೆಗೆ ಬರಬೇಕು ಎಂಬ ಕೋರಿಕೆಯೊಂದಿಗೆ ಶೋಭಾ ಕರಂದ್ಲಾಜೆ ಇದೀಗ ಅಮರಯಾತ್ರೆ ಮಾಡಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದಾರೆ. ಅಮರನಾಥ ದೇವಾಲಯವೂ ಜಮ್ಮು‌ ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ತೆಹಸಿಲ್ ನಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣನೀಯವಾಗಿ ಇಳಿಕೆ ಕಂಡ ಚಿನ್ನದ ದರ : ಇಂದು ಚಿನ್ನದ ಬೆಲೆ ಎಷ್ಟಿದೆ..?

  ನವದೆಹಲಿ: ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಚಿನ್ನದ ದರ ಕೂಡ ಇಳಿಕೆಯತ್ತ ಮುಖ ಮಾಡಿದೆ. ಸತತವಾಗಿ ಮೂರು ದಿನಗಳಿಂದ ಇಳಿಕೆಯಾಗಿದ್ದು, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಇದು ಮಹಿಳಾ ಮಣಿಗಳ ಸಂತಸವನ್ನು

ಗಣನೀಯವಾಗಿ ಇಳಿಕೆ ಕಂಡ ಚಿನ್ನದ ದರ : ಇಂದು ಚಿನ್ನದ ಬೆಲೆ ಎಷ್ಟಿದೆ..?

ನವದೆಹಲಿ: ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಚಿನ್ನದ ದರ ಕೂಡ ಇಳಿಕೆಯತ್ತ ಮುಖ ಮಾಡಿದೆ. ಸತತವಾಗಿ ಮೂರು ದಿನಗಳಿಂದ ಇಳಿಕೆಯಾಗಿದ್ದು, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಇದು ಮಹಿಳಾ ಮಣಿಗಳ ಸಂತಸವನ್ನು ಹೆಚ್ಚಿಸಿದೆ.

ಅರೆ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿ ಅರ್ಜಿ ಆಹ್ವಾನ

  ಚಿತ್ರದುರ್ಗ. ಜುಲೈ.27: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರ (Para Legal Volunteers) ನೇಮಕಾತಿಗಾಗಿ

error: Content is protected !!