Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ :ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಸುದ್ದಿಗೋಷ್ಟಿ

Facebook
Twitter
Telegram
WhatsApp

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. 543 ರಾಜ್ಯಗಳ ಲೋಕಸಭಾ ಚುನಾವಣೆಯ ದಿನಾಂಕ ಇಂದೇ ಘೋಷಣೆಯಾಗಲಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವ ಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಚುನಾವಣಾ ಕರ್ತವ್ಯಕ್ಕಾಗಿ ಒಂದೂವರೆ ಕೋಟಿ ಸಿಬ್ಬಂದು ಬಳಕೆ ಮಾಡಿಕೊಳ್ಳಲಾಗುತ್ತಿದೆ.

 

ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂ ಗಳ ವ್ಯವಸ್ಥೆ ಮಾಡಲಾಗಿದೆ. 10 ಲಕ್ಷದ 5 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಮುಕ್ತ , ನ್ಯಾಯಸಮ್ಮತ, ಪಾರದರ್ಶ‌ ಚುನಾವಣೆಯೇ ನಮ್ಮ ಉದ್ದೇಶವಾಗಿದೆ.

 

85 ವರ್ಷ ಮೇಲ್ಪಟ್ಟವರಲ್ಲಿ 85 ಸಾವಿರ ಮತದಾರರಿದ್ದಾರೆ. 19.74 ಕೋಟಿಯಷ್ಟು ಯುವ ಮತದಾರರು ಈ ಬಾರಿ ಮತಚಲಾಯಿಸಲಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚಾಗಿದ್ದಾರೆ. ಪುರುಷ ಮತದಾರರಿಗಿಂದ ಮಹಿಳಾ ಮತದಾರರು ಹೆಚ್ಚಾಗಿದ್ದಾರೆ. 85 ಸಾವಿರ ತೃತೀಯ ಲಿಂಗಿಗಳು ಮತ ಚಲಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!