Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದು‌ಕೆಜಿ ನುಗ್ಗೆಕಾಯಿ ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.. ಬರೋಬ್ಬರಿ 400 ರೂಪಾಯಿ..!

Facebook
Twitter
Telegram
WhatsApp

 

ಚಿಕ್ಕಬಳ್ಳಾಪುರ: ತರಗಕಾರಿಗಳಲ್ಲಿ ನುಗ್ಗೆ ಕಾಯಿ ಅಂದ್ರೆ ಎಲ್ಲರಿಗೂ ಪ್ರೀತಿದಾಯಕ. ತರಕಾರಿ ತರುವಾಗ ನುಗ್ಗೆಕಾಯಿ ಕಣ್ಣಿಗೆ ಬಿದ್ದರೆ ಬಿಟ್ಟುಬರುವ ಮಾತೇ ಇಲ್ಲ. ಆದ್ರೆ ಈಗ ಅದರ ಬೆಲೆ ಕೇಳಿದ್ರೆ ಕೈಗೆ ತೆಗೆದುಕೊಂಡವರು ವಾಪಾಸ್ ಅಲ್ಲೆ ಇಟ್ಟು ಬರುವ ಸ್ಥಿತಿ ಎದುರಾಗಿದೆ.

ಹೌದು, ದಿನೇ ದಿನೇ ಎಲ್ಲಾ ತರಕಾರಿಗಳ ಬೆಲೆ ಗಗನಕ್ಕೇರುತ್ತಿದೆ. ಈ ಬೆನ್ನಲ್ಲೇ ನುಗ್ಗೆಕಾಯಿ ಬೆಲೆ ಕೂಡ ಕಡಿಮೆ ಏನು ಇಲ್ಲ. ಒಂದು ಕೆಜಿಗೆ ಬರೋಬ್ಬರಿ 400 ರೂಪಾಯಿ ಆಗಿದೆ. ಬೆಲೆ ಕೇಳಿ ಗ್ರಾಹಕ ದಂಗಾಗಿದ್ದಾನೆ. ಆದ್ರೆ ಇಳುವರಿಯ ಅಭಾವ ಬೆಲೆ ಏರಿಕೆಗೆ ಕಾರಣವಾಗಿದೆ.

ಇತ್ತೀಚೆಗೆ ಸುರಿದ ಬಾರಿ ಮಳೆಯಿಂದಾಗಿ ಸಾಕಷ್ಟು ತರಕಾರಿಗಳು ಹಾನಿಯಾಗಿವೆ. ಅದರಲ್ಲಿ ನುಗ್ಗೆಕಾಯಿ ಕೂಡ ಹೊರತಾಗಿಲ್ಲ. ನುಗ್ಗೆಕಾಯಿಯ ಗಿಡಗಳು ಹಾಳಾದ ಹಿನ್ನೆಲೆ ಮಾರುಕಟ್ಟೆಗೆ ನುಗ್ಗೆಕಾಯಿ ಬರ್ತಾ ಇಲ್ಲ. ಆದ್ರೆ ಇದೆ ಸಮಯದಲ್ಲೇ ನುಗ್ಗೆಕಾಯಿಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಮಹಾರಾಷ್ಟ್ರದಿಂದ ನುಗ್ಗೆಕಾಯಿ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

ಬಿ.ಎನ್.ಚಂದ್ರಪ್ಪ 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಖಚಿತ : ಹೆಚ್.ಆರ್.ಮಹಮ್ಮದ್ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏ. 17 : ದೇಶದ ಭವಿಷ್ಯದ ದೃಷ್ಟಿಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ಬಹಳಷ್ಟು ಮಹತ್ವ ಪಡೆದಿದೆ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಕಾರ್ಯದರ್ಶಿ ಎಚ್.ಆರ್.ಮಹಮ್ಮದ್ ಹೇಳಿದರು. ಅಜಾದ್

error: Content is protected !!