Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರಾವರಿ ವಿಚಾರವಾಗಿ ಒಂದು ತಿಂಗಳು ಗಡುವು ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಕಾನೂನು ಬಲ್ಲವರು ನಮ್ಮ ಮುಖ್ಯಮಂತ್ರಿಗಳು, ಮೇಕೆದಾಟು ಡ್ಯಾಂ ಗೆ ಅಡ್ಡಿ ಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಅಂತ ಹೇಳಿದ್ದಾರೆ ಬಹಳ ಸಂತೋಷ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ವಿಚಾರ ಮಹದಾಯಿ ವಿಚಾರ ಕಾನೂನಿನಲ್ಲಿ ಅವಕಾಶ ಇಲ್ಲ ಅಂದ್ರೂ ಕೂಡ ಅವರು ಅಡ್ಡಿಪಡಿಸುತ್ತಿದ್ದಾರೆ.

ಒಂದು ತಿಂಗಳ ಒಳಗೆ ಅಡಿಪಾಯ ಹಾಕ್ಬೇಕು. ತಮಿಳುನಾಡಿಗೆ ಹಕ್ಕಿಲ್ಲ ಅಂತ ಹೇಳಿದ್ದೀರಾ.? ನಿಮಗೆ ಕಮಿಟ್ಮೆಟ್ ಇಲ್ಲ, ಬದ್ಧತೆ ಇಲ್ಲ..
ಒಂದು ತಿಂಗಳ ಟೈಮ್ ಕೊಟ್ಟಿದ್ದೀವಿ, ಅವರು ಮಾಡ್ಲಿಲ್ಲ ಅಂದ್ರೆ ಅದನ್ನ ಈಗ ಹೇಳಲು ಆಗಲ್ಲ ಎಂದರು

ಕಾನೂನಿನಲ್ಲಿ ಕೆಲಸ ಮಾಡ್ಬೇಡಿ ಅಂತ ಯಾರು ನಿಮಗೆ ಹೇಳಿಲ್ಲ, ಡಬಲ್ ಇಂಜಿನ್ ಸರ್ಕಾರ ಇದೆ ಆದ್ರೆ ಯಾಕೆ ಇನ್ನೂ ಕೆಲಸ ಆರಂಭಿಸಿಲ್ಲ..?
ಮುಖ್ಯಮಂತ್ರಿಗಳಿಗೆ ಒಂದು ತಿಂಗಳ ಗಡುವನ್ನ ನೀಡುತ್ತೇವೆ. ನೀರಾವರಿ ವಿಚಾರದಲ್ಲಿ ಆಗುತ್ತಿರುವ ವಿಳಂಬ, ಬೆಂಗಳೂರಿಗೆ ನೀರಿನ ವ್ಯವಸ್ಥೆ ಆಗಬೇಕು. ರೈತ ಸಂಘಟನೆಗಳು ಪಾದಯಾತ್ರೆ ಬರುವಾಗ ಅಡ್ಡ ದಾರಿಯಲ್ಲಿಯೇ ತಡೆದು ಅವರ ಧ್ವನಿಯನ್ನು ಹತ್ತಿಕ್ಕವ ಪ್ರಯತ್ನ ಮಾಡಿರುವುದು ಖಂಡನೀಯ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!