Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪರೇಷನ್ ಸಿಂಧೂರ ಯಶಸ್ವಿ : ಜಿಲ್ಲಾ ಯುವ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ.15 : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ಆಪರೇಷನ್ ಸಿಂಧೂರ ಯಶಸ್ವಿ ಮಾಡಿದ ನಮ್ಮ ಸೈನಿಕರಿಗೆ ಧನ್ಯವಾದ ಅರ್ಪಣೆಗಾಗಿ ರಕ್ತದಾನ ಶಿಬಿರವನ್ನು  ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕಾರೇಹಳ್ಳಿ ಉಲ್ಲಾಸ್ ಅವರ ನೇತೃತ್ವದಲ್ಲಿ  ರಕ್ತದಾನ ಶಿಬಿರವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು

ಈ ಶಿಬಿರದಲ್ಲಿ 74ಕ್ಕೆ ಹೆಚ್ಚು ಯುವಕ ರಕ್ತದಾನಿಗಳು ತಮ್ಮ ರಕ್ತವನ್ನು ದಾನ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ  ಕಾರ್ಯದರ್ಶಿ  ಸೈಯದ್ ಸಾಧಿಕ್,  ರಾಜ್ಯ ಕಾರ್ಯದರ್ಶಿಗಳಾದ ವೈಶಾಖ ಯಾದವ್  ಚಿತ್ರದುರ್ಗ ವಿಧಾನಸಭಾ  ಯುವ ಕಾಂಗ್ರೆಸ್‍ನ ಅಧ್ಯಕ್ಷರು ಆದರ್ಶ್ , ಪವನ್, ವೀರೇಶ್ ,ಗಿರೀಶ್ , ಧನಂಜಯ  ಹಾಗೂ ಚಿತ್ರದುರ್ಗ ಗ್ರಾಮಾಂತರ ಅಧ್ಯಕ್ಷರಾದ ಮಹಾಂತೇಶ್ ,  ರೋಹನ್  ನಗರ ಅಧ್ಯಕ್ಷರಾದ ಪವನ್  ಜಿಲ್ಲಾ  ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿಗಳಾದ ಸಂಪತ  ಕುಮಾರ್ ಮಧು ಗೌಡ ಮೈಲಾರಪ್ಪ  ನರಸಿಂಹ ಹಾಗೂ ಅನೇಕ ಯುವ ಮುಖಂಡರುಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment