Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಕೇಸಲ್ಲಿ ಸ್ಟಾರ್ ಆಗಿ ಮಿಂಚಿದ್ದ ಎಸಿಪಿ ಚಂದನ್ ವಿರುದ್ಧ ತನಿಖೆಗೆ ಆದೇಶ..!

Facebook
Twitter
Telegram
WhatsApp

 

ಬೆಂಗಳೂರು: ಎಸಿಪಿ ಚಂದನ್ ಎಂದಾಕ್ಷಣಾ ಎಲ್ಲರ ಕಣ್ಣ ಮುಂದೆ ಬರುವುದು ದರ್ಶನ್ ಅವರನ್ನೇ ಎಳೆದು ತರುವ ದೃಶ್ಯ. ಈ ಕೇಸಲ್ಲಿ ಅವರು ನಡೆದುಕೊಂಡ ರೀತಿಗೆ ಹೀರೋ ಆಗಿ ಮಿಂಚಿದ್ದರು. ಆದರೆ ಇದೀಗ ಎಸಿಪಿ ಚಂದನ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕು ಆಯೋಗ ತನಿಖೆಗೆ ಆದೇಶಿಸಿದೆ.

ಪುನೀತ್ ಕೆರೆಹಳ್ಳಿ ದೂರು ನೀಡಿದ್ದರು. ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ ಎನ್ನಲಾಗಿತ್ತು. ‘ಜುಲೈ 26ರಂದು ರಾತ್ರಿ 9 ಗಂಟೆ ಸುಮಾರಿಗೆ ಕಾಟನ್ ಪೇಟೆ ಪೊಲೀಸರು ಕಾರಣ ತಿಳಿಸಿ ಬಲವಂತವಾಗಿ ನನ್ನನ್ನು ಠಾಣೆಗೆ ಕರೆದುಕೊಂಡು ಹೋದರು. ಆಗ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಷ್ಟೇ ಅಲ್ಲದೆ ಎಸಿಪಿ ಚಂದನ್ ಕುಮಾರ್ ಅವರು ಲಾಠಿಯಿಂದ ಜೋರಾಗಿ ಹೊಡೆದು, ನಗ್ನಗೊಳಿಸಿ, ಲೈಂಗಿಕ ಕಿರುಕುಳ ನೀಡಿದರು’ ಎಂದು ಆರೋಪ ಮಾಡಿದ್ದರು.

ಈ ಸಂಬಂಧ ಇದೀಗ ರಾಜ್ಯ ಮಾನವ ಹಕ್ಕು ಆಯೋಗ ತನಿಖೆ ನಡೆಸುವಂತೆ ಉಪ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ. ನಾಲ್ಕು ವಾರಗಳಲ್ಲಿ ಇದರ ವರದಿ ನೀಡುವಂತೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ನಾಯಿ ಮಾಂಸ ಸಾಗಾಟದ ಬಗ್ಗೆ ದೊಡ್ಡ ಸುದ್ದಿಯೇ ಆಗಿತ್ತು. ದೊಡ್ಡಮಟ್ಟದ ಚರ್ಚೆಗೂ ಇದು ಗ್ರಾಸವಾಗಿತ್ತು. ಕುರಿ ಮತ್ತು ಮೇಕೆ ಮಾಂಸದ ಜೊತೆಗೆ ನಾಯಿ ಮಾಂಸ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತದೆ ಎಂದು ಆರೋಪಿಸಲಾಗಿತ್ರು. ಇದು ನಾನ್ ವೆಜ್ ಪ್ರಿಯರ ನಿದ್ದೆ ಕೆಡಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಕೇಸ್ ದಾಖಲಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಮಾದಿಗ ಮಹಾಸಭಾ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಮಾದಿಗ ಮಹಾಸಭಾದವರು ಜಾಲಿಕಟ್ಟೆ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ತಮಟೆ ಬಾರಿಸುತ್ತ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ

error: Content is protected !!