Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

Facebook
Twitter
Telegram
WhatsApp

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ ಕೂಡ ಹೇಳಿದ್ದಾರೆ. ಇದೀಗ ಫಯಾಜ್ ಹಾಗೂ ನೇಹಾರ ಫೋಟೋಗಳು ಓಡಾಡುತ್ತಿವೆ. ಇದಕ್ಕೆ ನೇಹಾ ತಾಯಿ ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ಮಗಳು ಹೊಲಸು ಕೆಲಸ ಮಾಡಲ್ಲ. ಬೆನ್ನು ಬಿದ್ದಿದ್ದಾನೆ ಎಂದು ಹೇಳಿದ್ದಳು. ಕ್ಷಮೆ ತೆಗೆದುಕೊಂಡು ನಾನೇನು ಮಾಡಲಿ. ಮಗಳು ಕಾಲೇಜಿಗೆ ಹೋಗಿತ್ತಿದ್ದಳು. ಬೋಲ್ಡ್ ಆಗಿದ್ದಳು. ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಮದುವೆ ಬಗ್ಗೆ ಮಾತನಾಡಿರಲಿಲ್ಲ. ಫೋಟೋವನ್ನು ಹೇಗೆ ಬೇಕೋ ಹಾಗೇ ಎಡಿಟ್ ಮಾಡಿಕೊಳ್ಳಬಹುದು. ಅವಳು ಚೆನ್ನಾಗಿ ಸ್ಟಡಿ ಮಾಡುತ್ತಿದ್ದಳು. ಮಗಳಿಗೆ ಶಾಂತಿ ಸಿಗಬೇಕು ಎಂದರೆ ಅವನು ಬದುಕಬಾರದು. ಅವನನ್ನು ಜನರ ಕೈಗೆ ಕೊಡಿ.

ಕಾಲೇಜ್ ಗೆ ಮೂರು ಗೇಟ್ ಇದೆ‌. ಯಾರಾದರೂ ಬರುತ್ತಾರೆ ಹೋಗುತ್ತಾರೆ. ಘಟನೆ ನನ್ನ ಕಣ್ಣ ಮುಂದೆ ನಡೆದಿದೆ. ಹತ್ತು ಹೆಜ್ಜೆಯಷ್ಟೇ ನಾನು ದೂರ ಇದ್ದೆ. ಕಲಿಯುವುದಕ್ಕೆ ಕಳುಹಿಸಿದ್ರೆ ಹೆಣವಾಗಿ ಬರುತ್ತಾರೆ ಅಂದ್ರೆ ಹೇಗೆ. ಹೆಣ್ಣು ಮಕ್ಕಳಿಗೆ ಸೇಫ್ಟಿನೇ ಇಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಮಗನ ತಪ್ಪನ್ನು ಕ್ಷಮಿಸಬಾರದು ಎಂದು ಹೇಳಿದ ಮುಮ್ತಾಜ್, ನೇಹಾಳನ್ನು ಬಹಳ ಕ್ರೂರವಾಗಿ ಕೊಂದಿದ್ದಾನೆ. ಇಂಥ ಅನ್ಯಾಯವಾಗಬಾರದು. ಆ ಮಗು ಅದೆಷ್ಟು ವಿಲವಿಲ ಅಂತ ಒದ್ದಾಡಿತೋ. ಅವರಿಬ್ಬರು ಫ್ರೆಂಡ್ಸ್ ಆಗಿದ್ದರು. ಅವಳು ಲವ್ ಮಾಡುತ್ತಿದ್ದಾಳೆ ಮಮ್ಮಿ ಅಂತ ನನ್ನ ಬಳಿ ಹೇಳಿಕೊಂಡಿದ್ದ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

error: Content is protected !!