Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರಕ್ಕೆ ಬಂದ್ರೆ ಯಾರನ್ನು ಬಿಡಲ್ಲ : ಏನಿದು ಎಸ್ಪಿ ಪಕ್ಷದ ಅಭ್ಯರ್ಥಿಯ ಹೇಳಿಕೆ..?

Facebook
Twitter
Telegram
WhatsApp

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಮಯ ಸನಿಹವಾಗುತ್ತಿದೆ. ಹೀಗಿರುವಾಗ ಚುನಾವಣೆಗೆ ಸ್ಪರ್ಧೆ ನಡೆಸುತ್ತಿರುವ ಪಕ್ಷಗಳೆಲ್ಲಾ ಫುಲ್ ಆ್ಯಕ್ಟೀವ್ ಆಗಿದ್ದು, ಜನರ ಬಳಿಗೆ ಹೋಗಿ ಮತಯಾಚಿಸಲು ಶುರು ಮಾಡಿದ್ದಾರೆ.

ಈ ಬಾರಿ ಹೇಗಾದರೂ ಮಾಡಿ ಬಿಜೆಪಿಯನ್ನ ಸೋಲಿಸಲೇಬೇಕೆಂದು ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳು ಪಣ ತೊಟ್ಟಿವೆ. ಇದೀಗ ಸಮಾಜವಾದಿ ಪಕ್ಷದ ಅಭ್ಯರ್ಥಿ ಅದಿಲ್ ಚೌದರಿ ಮಾತಾಡಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ.

ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಯಾರೊಬ್ಬರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಚಿಂತಿಸಬೇಡಿ, ದೇವರ ಇಚ್ಛೆಯಂತೆ ನಾವು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಸರ್ಕಾರವನ್ನು ರಚಿಸಲಿದ್ದೇವೆ. ಒಂದು ವೇಳೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಒಬ್ಬ ವ್ಯಕ್ತಿಯನ್ನು ಉಳಿಸಲಾಗುವುದಿಲ್ಲ ಎಂದಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!