Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಆದ್ಯತೆ ಸಾಮಾನ್ಯ ಜನ.. ಮತ್ತೊಬ್ಬ ದಲಿತರನ್ನೇ ಗೆಲ್ಲಿಸಿದ್ದಾರೆ : ಖರ್ಗೆಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ..!

Facebook
Twitter
Telegram
WhatsApp

ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಅಭಿವೃದ್ಧಿಯ ಬಗ್ಗೆ ಮಾತನಾಡಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ. ಮೊದಲಿಗೆ ಪ್ರಧಾನಿ ಭಾಷಣ ಆರಂಭಿಸಿದಾಗಲೇ ವಿಪಕ್ಷ ನಾಯಕರು ಅಡ್ಡಿ ಪಡಿಸುವ ಪ್ರಯತ್ನ ನಡೆಸಿದರು. ಮೋದಿ ವಿರುದ್ಧ ಘೋಷಣೆ ಕೂಗಿದರು. ಆದರೂ ಇದ್ಯಾವುದಕ್ಕೂ ಜಗ್ಗದೆ, ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ಮುಂದುವರೆಸಿದರು.

ಈ ವೇಳೆ, ಖರ್ಗೆ ಅವರು 60 ವರ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇವೆ. ಅದರ ಎಲ್ಲಾ ಕ್ರೆಡಿಟ್ ಪ್ರಧಾನಿ ಮೋದಿಯವರು ಪಡೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಆದರೆ ನಾನು 2014ರಲ್ಲಿ ನೋಡಿದಾಗ ಎಲ್ಲಾ ಕಡೆ ಗುಂಡಿಗಳೆ ಕಾಣುತ್ತಿದ್ದವು. ಸಣ್ಣ ಸಣ್ಣ ದೇಶಗಳು ಉತ್ತುಂಗಕ್ಕೆ ಏರುತ್ತಿದ್ದರೆ, ಭಾರತ ಮಾತ್ರ ಅಲ್ಲೆ ಉಳಿದುಕೊಂಡಿತ್ತು. ಸಮಸ್ಯೆಗಳು ಹಾಗೆ ಉಳಿದುಕೊಂಡಿತ್ತು. ಆದರೆ ನಾವು ಒಂದೊಂದೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುತ್ತಿದ್ದೇವೆ.

ಕಲಬುರಗಿಯಲ್ಲಿ ದಲಿತರನ್ನು ಸೋಲಿಸಿದ್ರು ಸೋಲಿಸಿದ್ರು ಅಂತಾರೆ ಆದರೆ ಅಲ್ಲಿನ ಜನ ಇನ್ನೊಬ್ಬ ದಲಿತನನ್ನೇ ಗೆಲ್ಲಿಸಿದ್ರು. ಆಧುನಿಕ ಭಾರತ ನಿರ್ಮಾಣಕ್ಕಾಗಿ ನಮ್ಮ ಸರ್ಕಾರ ನಿಂತಿದೆ. ಎಷ್ಟೊ ಜನರಿಗೆ ಬ್ಯಾಂಕ್ ಹೋಗುವುದಕ್ಕೆ ಆಗಿರಲಿಲ್ಲ. ಆದರೆ ನಮ್ಮ ಸರ್ಕಾರ ಬಂದ ಮೇಲೆ ಜನ್ ಧನ್ ಖಾತೆ ತೆಗೆಸಿದ್ದೇವೆ. 48 ಕೋಟಿ ಬ್ಯಾಂಕ್ ಖಾತೆಯನ್ನು ಓಪನ್ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ 32 ಕೋಟಿ ಖಾತೆಗಳನ್ನು ಓಪನ್ ಮಾಡಿದ್ದೇವೆ. ಕರ್ನಾಟಕದಲ್ಲಿಯೇ 1ಕೋಟಿ 70 ಲಕ್ಷ ಜನ ಜನ್ಧನ್ ಖಾತೆಯನ್ನು ತೆರೆದಿದ್ದಾರೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!