Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೇಂದ್ರದಿಂದ ಬಂದ ಜಿಎಸ್ಟಿ ಹಣದ ಬಗ್ಗೆ ಜನಾಕ್ರೋಶ..!

---Advertisement---

 

 

ನಿನ್ನೆಯಷ್ಟೇ ಕೇಂದ್ರ ಸರ್ಕಾರ ರಾಜ್ಯಗಳಿಗೆ ಜಿಎಸ್ಟಿ ಹಣವನ್ನು ರಿಲೀಸ್ ಮಾಡಿದೆ. ಅದು ಒಂದು ತಿಂಗಳ ಹಣವನ್ನು ಮುಂಗಡವಾಗಿ ನೀಡಲಾಗಿದೆ. ಅಂದ್ರೆ ಡಬ್ಬಲ್ ಜಿಎಸ್ಟಿಯನ್ನು ನೀಡಿದೆ. ಆದರೆ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ.

ಈ ಮೊದಲಿನಿಂದಲೂ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಆರೋಪವೇ ಇದೆ. ಇದರ ಮಧ್ಯೆ ಬೇರೆಲ್ಲಾ ರಾಜ್ಯಗಳಿಗೂ ಹೆಚ್ಚಿನ ಜಿಎಸ್ಟಿ ಹಣವನ್ನು ನೀಡಿ, ರಾಜ್ಯಕ್ಕೆ ಮಾತ್ರ ಕಡಿಮೆ ಹಣ ನೀಡಿರುವುದು ಕನ್ನಡಿಗರ ಬೇಸರಕ್ಕೆ ಕಾರಣವಾಗಿದೆ. ಉತ್ತರಪ್ರದೇಶ, ಬಿಹಾರ ಹಾಗೂ ಮಧ್ಯಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಿಗೆ ಹೆಚ್ಚಿನ ಜಿಎಸ್ಟಿ ಹಣವನ್ನು ಬಿಡಿಗಡೆ ಮಾಡಿದೆ.

ಉತ್ತರ ಪ್ರದೇಶಕ್ಕೆ 21,218 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಬಿಹಾರಕ್ಕೆ 11, 897 ಕೋಟಿ, ಮಧ್ಯಪ್ರದೇಶಕ್ಕೆ 9,285 ಕೋಟಿ ಬಿಡಿಗಡೆ ಮಾಡಿದೆ. ಆದರೆ ರಾಜ್ಯಕ್ಕೆ 4,314 ಕೋಟಿ ಹಣವನ್ನಷ್ಟೇ ಬಿಡುಗಡೆ ಮಾಡಿದೆ. ಇದು ಎಲ್ಲರ ಕೋಪಕ್ಕೆ ಕಾರಣವಾಗಿದೆ. ಇದೀಗ ಕೇಂದ್ರ ಸರ್ಕಾರದಿಂದ ಜಿಎಸ್ಟಿ ಹಣ ಬಂದಿದೆ ಎಂಬುದರ ಕುರಿತಾಗಿ ಬಿಜೆಪಿ ಮಾಡಿದ್ದ ಟ್ವೀಟ್ ಗೆ ನೆಟ್ಟಿಗರು ಕಮೆಂಟ್ ಹಾಕುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...