Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

VRL ಸಮೂಹ ಸಂಸ್ಥೆಯ ವಿಜಯ ಸಂಕೇಶ್ವರ್ ಗೆ ಪದ್ಮಶ್ರೀ ಪ್ರಶಸ್ತಿ

Facebook
Twitter
Telegram
WhatsApp

ವಿ ಆರ್ ಎಲ್ ಸಂಸ್ಥೆಯ ಮಾಲೀಕರಾದ ಡಾ.ವಿಜಯ ಸಂಕೇಶ್ವರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಮನಾಥ್ ಕೋವಿಂದ್ ವಿಜಯ ಸಂಕೇಶ್ವರ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹಾರೇಕಳ ಹಾಜಬ್ಬ ಸೇರಿದಂತೆ 119 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 7 ಪದ್ಮ ವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. 29 ಮಹಿಳೆಯರು ಪ್ರಶಸ್ತಿ ಪಡೆದ್ರೆ ಒಬ್ಬರು ತೃತೀಯ ಲಿಂಗಿಗೆ ಪ್ರಶಸ್ತಿ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 10 ರಿಂದ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಎರಡನೇ ಹಂತದ ನೀರು ಬಿಡುಗಡೆ

  ಚಿತ್ರದುರ್ಗ. ಮೇ.08: ಬರಗಾಲದ ಹಿನ್ನಲೆಯಲ್ಲಿ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ವಿವಿ ಸಾಗರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ

ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತೆ ನ್ಯಾಯಾಂಗ ಬಂಧನಕ್ಕೆ..!

ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಮತ್ತೆ ನ್ಯಾಯಾಂಗ ಬಂಧನವಾಗಿದೆ. ರೇವಣ್ಣ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಲಯ ಮಹತ್ವದ ಆದೇಶವನ್ನು ಹೊರಡಿಸಿದೆ. ಕಿಡ್ನ್ಯಾಪ್ ಕೇಸ್

ತುರುವನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ರೈತರಿಗೆ ಬೆಳೆವಿಮೆ ಹಣವನ್ನು ಖಾತೆಗೆ ಜಮಾಮಾಡುವಂತೆ ಒತ್ತಾಯಿಸಿ ರೈತರ ಮನವಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಮೇ.08 : ತಾಲ್ಲೂಕಿನ ತುರುವನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬೆಳೆ ವಿಮೆಯ ಕಟ್ಟಿದ ರೈತರಿಗೆ ವಿಮಾ ಕಂಪನಿಯವರು

error: Content is protected !!