Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮಕ್ಕಳಿಗೆ ಚಿತ್ರಕಲೆ ಹಾಗೂ ವೇಷಭೂಷಣ ಸ್ಪರ್ಧೆ : ಫೆಬ್ರವರಿ 10 ರೊಳಗೆ ಅರ್ಜಿ ಸಲ್ಲಿಸಿ…!

Facebook
Twitter
Telegram
WhatsApp

 

ಚಿತ್ರದುರ್ಗ,(ಫೆ.07) : ಜಿಲ್ಲಾ ಬಾಲ ಭವನ ವತಿಯಿಂದ ಫೆ.13 ರಂದು ಜಿಲ್ಲಾ ಬಾಲಭವನ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ಚಿತ್ರಕಲೆ ಹಾಗೂ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ.

5 ರಿಂದ 8 ವರ್ಷ, 19 ರಿಂದ 12 ವರ್ಷ, 13 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಯೋಮಿತಿಗೆ ಅನುಗುಣವಾಗಿ 3 ಗುಂಪುಗಳಲ್ಲಿ ಚಿತ್ರಕಲೆ ಹಾಗೂ 5 ರಿಂದ 7 ವರ್ಷ, 8 ರಿಂದ 10 ವರ್ಷದ ಒಳಗಿನ ಮಕ್ಕಳಿಗೆ ವಯೋಮಿತಿಗೆ ಅನುಗುಣವಾಗಿ 2 ಗುಂಪುಗಳಲ್ಲಿ ಜಿಲ್ಲಾ ಬಾಲಭವನ ಆವರಣದಲ್ಲಿ ಸ್ಪರ್ಧೆಗಳು ನಡೆಯಲಿವೆ.

ಆಸಕ್ತರು ಫೆ.10ರ ಸಂಜೆ 5.30ರ ಒಳಗಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಯದರ್ಶಿಗಳು, ಜಿಲ್ಲಾ ಬಾಲಭವನ ಸಮಿತಿ, ಜಿಲ್ಲಾ ಬಾಲಭವನ ಆವರಣ, ವೀರವನಿತೆ ಓಬವ್ವ ಕ್ರೀಡಾಂಗಣದ ಮುಂಭಾಗ, ರಾಜೇಂದ್ರ ನಗರ, ಚಿತ್ರದುರ್ಗ, ಮೊಬೈಲ್ ಸಂಖ್ಯೆ 7259551325 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!