Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಯಾತ್ರೆಯಲ್ಲಿ ಪಾಕ್ ಪರ ಘೋಷಣೆ : ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ..!

Facebook
Twitter
Telegram
WhatsApp

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದಲ್ಲಿ ಸಾಗುತ್ತಿದೆ. ಈ ಯಾತ್ರೆಯ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಬಿಜೆಪಿ ಐಟಿ ಸೆಲ್ ನ ಮುಖ್ಯಸ್ಥ ಅಮಿತ್ ಮಾಳವಿಯಾ ಈ ಆರೋಪ ಮಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಅಮಿತ್ ಮಾಳವಿಯಾ, ಈ ಯಾತ್ರೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಲಾಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದರು ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದರು. ಆದ್ರೆ ನಿಜಾಂಶ ತಿಳಿದ ನಂತರ ಆ ವಿಡಿಯೋ ಡಿಲೀಟ್ ಮಾಡಲಾಗಿದೆ ಎಂದಿದ್ದಾರೆ.

ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಜೈರಾಮ್ ರಮೇಶ್, ಭಾರತ್ ಜೋಡೋ ಯಾತ್ರೆಗೆ ಅಪಖ್ಯಾತಿ ತರುವ ಉದ್ದೇಶ ಅವರದ್ದಾಗಿದೆ. ಅಂತವರಿಗೆ ತಕ್ಕ ಶಾಸ್ತಿ ಆಗಲಿದೆ. ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಅಂಥ ಕುತಂತ್ರಿಗಳ ವಿರುದ್ಧ ನಾವೂ ಹೋರಾಡಲು ಸಿದ್ದರಿದ್ದೇವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!