Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ ಪಾಕಿಸ್ತಾನಿಯರು : ಅಡುಗೆ ಪದಾರ್ಥದ ಬೆಲೆ ಎಷ್ಟು ಗೊತ್ತಾ..?

Facebook
Twitter
Telegram
WhatsApp

ಪಾಕಿಸ್ತಾನದಲ್ಲಿ ಈಗ ತುತ್ತು ಅನ್ನಕ್ಕೂ ಪರದಾಟ ಶುರುವಾಗಿದೆ. ಪ್ರವಾಹ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಬಿಕ್ಕಟ್ಟು ಜನರನ್ನು ಸಂಕಷ್ಟಕ್ಕೆ ತಂದು ನಿಲ್ಲಿಸಿದೆ. ಹಣ ಇರುವವರು, ರಾಜಕಾರಣಿಗಳು ತಮ್ಮ ಜೀವನದ ಸೇಫ್ಟಿ ನೋಡಿಕೊಳ್ಳುತ್ತಿದ್ದಾರೆ. ಆದರೆ ಸಾಮಾನ್ಯ ಜನರ ಸ್ಥಿತಿ ಹದಗೆಟ್ಟು ಹೋಗಿದೆ.

ಅಲ್ಲಿಯೇ ಬೆಳೆಯುವ ಗೋಧಿಯನ್ನು ಈಗ ಜನ ಕೊಂಡು ತಿನ್ನುತ್ತಿದ್ದಾರೆ. ಅದಕ್ಕೆ ಕಾರಣ ಸರ್ಕಾರ ಗೋಧಿಗೆ ನಿಗದಿತ ಬೆಲೆ ಕೊಡದೆ ಇರುವುದೇ ರೈತರಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಬೆಳೆಗಾರರು ಬೆಳೆಯುವುದನ್ನು ನಿಲ್ಲಿಸಿದ್ದಾರೆ. ಈಗ ಗೋಧಿಯನ್ನು ಬೇರೆ ದೇಶದಿಂದ ಆಮದು ಮಾಡಿಕೊಳ್ಳುತ್ತಿದೆ.

ಈಗಾಗಲೇ ಪಾಕಿಸ್ತಾನದ ಸ್ಥಿತಿ ಕಂಡು ಯುನೈಟೆಡ್ ಅರಬ್ ಎಮಿರೇಟ್ಸ್ ಸಹಾಯ ಹಸ್ತ ಚಾಚಿದೆ. ಸುಮಾರು 16,302 ಕೋಟಿ ನೆರವು ಹಾಗೂ 8.151ಕೋಟಿ ಸಾಲವಾಗಿ ನೀಡಿದೆ. ಸದ್ಯ ಪಾಕಿಸ್ತಾನದಲ್ಲಿ ಒಂದು ಕೆಜಿ ಈರುಳ್ಳಿಗೆ 215 ರೂ, ಒಂದು ಕೆಜಿ ಚಿಕನ್ 700, ಒಂದು ಕೆಜಿ ಗೋಧಿ ಹಿಟ್ಟಿಗೆ 160 ಹೀಗೆ ಎಲ್ಲಾ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಹೀಗಾಗಿ ಜನ ಸಾಮಾನ್ಯರು ರೊಚ್ಚಿಗೆದ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!