Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನತಾ ಜಲಾಧಾರೆಯಾಯ್ತು.. ಇದೀಗ ಪಂಚರತ್ನ ಕಾರ್ಯಕ್ರಮಕ್ಕೆ ಜೆಡಿಎಸ್ ಸಜ್ಜು..!

Facebook
Twitter
Telegram
WhatsApp

ಬೆಂಗಳೂರು: ನೀರಾವರಿ ಯೋಜನೆಗಳಿಗಾಗಿ ಇತ್ತಿಚೆಗೆ ಜನತಾ ಜಲಧಾರೆ ಎಂಬ ಕಾರ್ಯಕ್ರಮ ಮಾಡಿ ಯಶಸ್ವಿಗೊಳಿಸಲಾಗಿದೆ. ಇತ್ತಿಚೆಗೆ ಅದರ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಮಾಡಿ ಮುಗಿಸಿದ್ದಾರೆ. ಇದೀಗ ಆ ಬೆನ್ನಲ್ಲೇ ಹೊಸದೊಂದು ಯೋಜನೆ ಹಾಕಿಕೊಂಡಿದೆ ಜೆಡಿಎಸ್.

ಇಂದು ದೊಡ್ಡಗೌಡರ ಹುಟ್ಟುಹಬ್ಬ. 90ನೇ ವಸಂತದಲ್ಲಿರುವ ದೇವೇಗೌಡರಿಗೆ ಆತ್ಮೀಯರು, ಹಿರಿಯರು, ಕುಟುಂಬಸ್ಥರು, ಬೆಂಬಲಿಗರು ಶುಭಕೋರಿದ್ದಾರೆ. ಅದರ ಜೊತೆಗೆ ಅವರ ಹುಟ್ಟುಹಬ್ಬದ ಪ್ರಯುಕ್ತ ಪಂಚರತ್ನ ಕಾರ್ಯಕ್ರಮದ ಸಲುವಾಗಿ, 123 ವಾಹನಗಳನ್ನು ಖರೀದಿ ಮಾಡಿದ್ದಾರೆ. 180 ಕ್ಷೇತ್ರದಲ್ಲಿ ಈ 123 ಎಲ್ಇಡಿ ಇರುವ ವಾಹನಗಳು ಸಂಚಾರ ನಡೆಸಲಿವೆ.

ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಐದು ಲಕ್ಷ ಮಂದಿ ಸೇರಿಸಲಾಗಿತ್ತು. ಇದನ್ನು ಗ್ರಾಫಿಕ್ಸ್ ನಿಂದ ಸೃಷ್ಟಿಸಲಾಗಿದೆ ಎಂದು ವ್ಯಂಗ್ಯವಾಡಿದ್ದರು. ಇದೀಗ ಆ ಮಾತಿಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಮಗೆ ಅವರಿಂದ ಪ್ರಮಾಣ ಪತ್ರ ಬೇಕಿಲ್ಲ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!