Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಆ ಮಸೂದೆ ತರದೆ ಇದ್ದಿದ್ರೆ ಕರ್ನಾಟಕ ಮುಳುಗುತ್ತಿತ್ತಾ..? ಜನ ಸಾಯ್ತಾ ಇದ್ರಾ..?’

Facebook
Twitter
Telegram
WhatsApp

ಮಂಡ್ಯ: ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷ ಸಾಕಷ್ಟು ವಿರೋಧ ವ್ಯಕ್ತಪಡಿಸಿದೆ. ಕಾಯ್ದೆ ಬಗ್ಗೆ ಮಾತನಾಡಿದಾಗಿನಿಂದ ವಿರೋಧಿಸುತ್ತಲೆ ಬರುತ್ತಿದ್ದಾರೆ. ಇದೀಗ ಈ ಬಗ್ಗೆ ಮಾತನಾಡಿರುವ ಮಾಜಿ ಡಿಸಿಎಂ ಪರಮೇಶ್ವರ್, ಕಾಯ್ದೆ ತರದೆ ಇದ್ದಿದ್ದರೆ ಜನ ಸಾಯ್ತಾ ಇದ್ದರಾ ಎಂದು ಪ್ರಶ್ನಿಸಿದ್ದಾರೆ.

ಜಿಲ್ಲೆಯ ಶಿವಪುರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ನಾಡಿನ ಜ್ವಲಂತ ಸಮಸ್ಯೆಗಳನ್ನ ಚರ್ಚಿಸೋದು ಬಿಟ್ಟು ಈ ಕಾಯ್ದೆ ತರುವಂತ ಅವಸರವೇನಿತ್ತು..? ಕಾಯ್ದೆ ತರದೆ ಹೋಗಿದ್ದರೆ ಕರ್ನಾಟಕ ಮುಳುಗುತ್ತಿತ್ತಾ..? ಅಥವಾ ಜನ ಸಾಯ್ತಾ ಇದ್ರಾ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.

ಎಲ್ಲಾ ಧರ್ಮದವರನ್ನು ಒಂದು ಮಾಡುವ ಬದಲು, ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡ್ತಿದ್ದಾರೆ. ಎಲೆಕ್ಷನ್ ಹತ್ತಿರ ಬರ್ತಾ ಇದೆಯಲ್ಲ ಹೀಗಾಗಿ ಹಿಙದುಗಳನ್ನೆಲ್ಲಾ ಒಟ್ಟುಗೂಡಿಸಿ, ಮುಸ್ಲಿಂ ರನ್ನು ದೂರ ಮಾಡುವ ಪ್ರಯತ್ನ ಮಾಡ್ತಿದ್ದಾರೆ. ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಮನೆಗಳು ಬಿದ್ದು ಹೋಗಿವೆ. ಬೆಳೆ ನಾಶವಾಗಿದೆ. ಆ ಸಮಸ್ಯೆ ಬಗ್ಗೆ ಮಾತನಾಡುವ ಬದಲು ಕಾಯ್ದೆ ಜಾರಿ ತಂದಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!