Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರದಲ್ಲಿ ದ್ವಿ-ಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ; ಸಂಪೂರ್ಣ ಮಾಹಿತಿ

Facebook
Twitter
Telegram
WhatsApp

ಚಿತ್ರದುರ್ಗ, (ಆಗಸ್ಟ್30) : ನಗರದಲ್ಲಿ ಅನೇಕ ಕಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸಂಚಾರಿ ದಟ್ಟಣೆ ಹೆಚ್ಚಾಗಿರುವುದರಿಂದ ಸುಗಮ ಸಂಚಾರದ ದೃಷ್ಟಿಯಿಂದ ಸುಗಮ ರಸ್ತೆ ಸಂಚಾರಕ್ಕಾಗಿ ನಗರದಲ್ಲಿ ಹಲವೆಡೆ ಸ್ಥಳಗಳನ್ನು ವಾಹನ ನಿಲುಗಡೆ (ಪಾರ್ಕಿಂಗ್) ಸ್ಥಳಗಳನ್ನು ಗುರುತಿಸಿರುವ ಪಾರ್ಕಿಂಗ್ ಸ್ಥಳಗಳಲ್ಲಿಯೇ ಸಾರ್ವಜನಿಕರು ವಾಹನಗಳನ್ನು ನಿಲುಗಡೆ (ಪಾರ್ಕಿಂಗ್) ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.

ಚಿತ್ರದುರ್ಗ ನಗರದ ವಾಹನ ನಿಲುಗಡೆ (ಪಾರ್ಕಿಂಗ್) ಸ್ಥಳಗಳ ವಿವರ:
ದ್ವಿ-ಚಕ್ರ ವಾಹನಗಳ ನಿಲುಗಡೆ ಸ್ಥಳ: ಡಿಸಿ ಸರ್ಕಲ್-ಕೋಟೆ ರಸ್ತೆಯ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಲಯದ ಕಟ್ಟಡದಿಂದ ಕೋರ್ಟ್ ಮುಂಭಾಗದಲ್ಲಿನ ತುರುವನೂರು ರಸ್ತೆ ಕ್ರಾಸ್‍ವರೆಗೆ (ಡಿ.ಎ.ಆರ್ ಕವಾಯತು ಮೈದಾನ ಕಡೆಗೆ)

ತಾಲ್ಲೂಕು ಕಚೇರಿ ರಸ್ತೆಯಲ್ಲಿ ವಾಸವಿ ಸರ್ಕಲ್‍ನಿಂದ ತಾಲ್ಲೂಕು ಕಚೇರಿ ಮುಂಭಾಗದ ಇಂದಿರಾ ಕ್ಯಾಂಟೀನ್‍ವರಗೆ (ಐ.ಬಿ. ಕಡೆಗೆ)

ಬಸವೇಶ್ವರ ಟಾಕೀಸ್ ರಸ್ತೆಯಲ್ಲಿ ಥಿಯೋಸಫಿಕಲ್ ಸೊಸೈಟಿ ಕಟ್ಟಡದ ಮುಂಭಾಗದ ರಸ್ತೆಯಿಂದ ಪ್ರಗತಿ ಮೆಡಿಕಲ್ ಸ್ಟೋರ್ (ಎಸ್‍ಬಿಎಂ ಬ್ಯಾಂಕ್ ಕಡೆಗೆ ಹೋಗುವ ರಸ್ತೆ ಕ್ರಾಸ್) ವರೆಗೂ

ಸಂತೆ ಹೊಂಡ ರಸ್ತೆಯಲ್ಲಿ ಐಯ್ಯಾಂಗರ್ ಬೇಕರಿಯಿಂದ (ಎಸ್‍ಬಿಎಂ ಬ್ಯಾಂಕ್ ಕಡೆಗೆ ಹೋಗುವ ಅಮೋಘ ಹೋಟಲ್ ರಸ್ತೆಯಿಂದ) ಸಂಗೀತ ಮೊಬೈಲ್ ಅಂಗಡಿ (ಮಟನ್ ಮಾರ್ಕೇಟ್ ಕ್ರಾಸ್) ವರೆಗೂ

ನಾಲ್ಕು ಚಕ್ರದ ವಾಹನಗಳ ನಿಲುಗಡೆ ಸ್ಥಳ: ರೋಟರಿ ಶಾಲೆ ರಸ್ತೆಯಲ್ಲಿ ರೋಟರಿ ಶಾಲೆ ಮುಂಭಾಗದ ಪಾರ್ಕ್ ಕಡೆಯಿಂದ ಜೆಸಿಆರ್ ಮುಖ್ಯ ರಸ್ತೆವರೆಗೆ (ಭಗತ್ ಸಿಂಗ್ ಉದ್ಯಾನವನದ ಕಡೆಗೆ) ನಾಲ್ಕು ಚಕ್ರದ ವಾಹನ ನಿಲುಗಡೆ ಮಾಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!