Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾರ್ವತಮ್ಮ ನಿಧನ

Facebook
Twitter
Telegram
WhatsApp

ಚಿತ್ರದುರ್ಗ,(ನ.11) :  ನಗರದ ಬಿ.ವಿ.ಕೆ.ಎಸ್.  ಲೇಔಟ್ ನಿವಾಸಿ ಶ್ರೀಮತಿ ಪಾರ್ವತಮ್ಮ ಇಂದು ಮಧ್ಯಾಹ್ನ ಎರಡು ಗಂಟೆ  ಸುಮಾರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ನಗರದ ಮರ್ಚೆಂಟ್ಸ್ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.  ಮಲ್ಲಿಕಾರ್ಜುನ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ.

ಅಂತ್ಯಕ್ರಿಯೆ : ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ವೇಳೆಗೆ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ವಿಧಾನಗಳಂತೆ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ.

ವಿದೇಶದಲ್ಲಿ ಸಂತಾಪ : ಮೃತ ಪಾರ್ವತಮ್ಮ ಅವರ ನಿಧನಕ್ಕೆ ಮಲ್ಲಿಕಾರ್ಜುನ ಅವರ ಮಿತ್ರ ವೃಂದ ದುಬೈ ಪ್ರವಾಸದಲ್ಲಿದ್ದು, ಅಲ್ಲಿಯೇ ಎರಡು ನಿಮಿಷ ಮೌನಾಚರಣೆ ಮಾಡುವ ಮೂಲಕ ಪಾರ್ವತಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

ಹಿರಿಯೂರು | ವಿಜೃಂಭಣೆಯಿಂದ ಜರುಗಿದ ಶ್ರೀ ಕಣಿವೆ ಮಾರಮ್ಮನ ರಥೋತ್ಸವ

ಸುದ್ದಿಒನ್, ಹಿರಿಯೂರು, ಮೇ. 10  : ತಾಲ್ಲೂಕಿನ ವಾಣಿವಿಲಾಸ ಜಲಾಶಯದ ಮುಂಭಾಗದಲ್ಲಿರುವ ಶ್ರೀ ಕಣಿವೆ ಮಾರಮ್ಮನ ಬ್ರಹ್ಮ ರಥೋತ್ಸವ ಶುಕ್ರವಾರ ಬಹಳ ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಅಲಂಕರಿಸಿದ ರಥದಲ್ಲಿ ಉತ್ಸವಮೂರ್ತಿಯನ್ನು ಮೆರವಣಿಗೆಯೊಂದಿಗೆ

error: Content is protected !!