Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

---Advertisement---

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು.

ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ವೀರಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಯೋಗಾಸನ ಕಾರ್ಯಕ್ರಮದಲ್ಲಿ ಯೋಗ ಹಾಗೂ ಪ್ರಾಣಾಯಾಮದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಹೇಮಮೂರ್ತಿ, ಶೋಭಾ, ಜೀವಿತಾ, ನಾಗೇಶಣ್ಣ, ಲವಕುಮಾರ್, ಶಂಕರಪ್ಪ ಹಾಗೂ ಕಿಸಾನ್ ಸಂಘಟನೆಯ ಅಧ್ಯಕ್ಷ ಕೆಂಚವೀರಪ್ಪ, ಜಿಲ್ಲಾ ಅಧ್ಯಕ್ಷರಾದ ದೇವಾನಂದ ನಾಯ್ಕ್, ಕಾರ್ಯದರ್ಶಿ ಗುರುಮೂರ್ತಿ, ಖಜಾಂಚಿ ಹಾಗೂ ಯುವ ಪ್ರಭಾರೆ ಅಧ್ಯಕ್ಷ ನವೀನ್ ಹಾಗೂ ಇತರೆ ಪದಾಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...