ಪವನ್ ಕಲ್ಯಾಣ್ ಗೆ ರಾಜಕೀಯ ಭವಿಷ್ಯವಿಲ್ಲ : ರೋಜಾ ವಾಗ್ದಾಳಿ

ನಟಿ ರೋಜಾ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ಸಚಿವೆಯಾಗಿದ್ದಾರೆ. ಇದೀಗ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ವಿರುದ್ಧ ಕಿಡಿಕಾರಿದ್ದಾರೆ. ಚಿರಂಜೀವಿ, ನಾಗಬಾಬು ಹಾಗೂ ಪವನ್ ಕಲ್ಯಾಣ್ ಮೂವರ ವಿರುದ್ಧವೂ ರೋಜಾ ಕಿಡಿಕಾರಿದ್ದಾರೆ. ಪವನ್ ಕಲ್ಯಾಣ್ ಗೆ ರಾಜಕೀಯ ಭವಿಷ್ಯವೇ ಇಲ್ಲ ಎಂದರ್ಥದಲ್ಲಿ ಮಾತನಾಡಿದ್ದಾರೆ.

ಈ ಮೂವರನ್ನು ಜನ ತವರು ಜಿಲ್ಲೆಯಲ್ಲಿಯೇ ಸೋಲಿಸಿದ್ದಾರೆ. ಚಂದ್ರಬಾಬು ತಪ್ಪು ಮಾಡಿದಾಗ ಪವನ್ ಕಲ್ಯಾಣ್ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುತ್ತಾರೆ. ಪವನ್ ಕಲ್ಯಾಣ್ ತಪ್ಪು ಮಾಡಿದಾಗ ಚಂದ್ರಬಾಬು ನಾಯ್ಡು, ಸರ್ಕಾರವನ್ನು ಟೀಕಿಸುತ್ತಾರೆ. ಚಂದ್ರಬಾಬುಗೆ, ಪವನ್ ಕಲ್ಯಾಣ್ ಎಷ್ಟು ನಿಷ್ಠೆ ತೋರಿಸುತ್ತಾರೆ ಎಂಬುದನ್ನು ಇದರಿಂದಾನೇ ಅರ್ಥ ಮಾಡಿಕೊಳ್ಳಬಹುದು. ಇತ್ತಿಚೆಗಷ್ಟೇ ಕಂದುಕೂರಿನಲ್ಲಿ ಸತ್ತವರಿಗೆ ಪವನ್ ಕಲ್ಯಾಣ್ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಜೀವದ ವಿಚಾರ ಬಂದಾಗ ಪವನ್ ಕಲ್ಯಾಣ್ ಕತ್ತು ಹಿಸುಕುವುದರಲ್ಲಿ ನಂಬರ್ ಒನ್ ಆಗಿದ್ದಾರೆ ಎಂದಿದ್ದಾರೆ. ಇನ್ನು ಇತ್ತಿಚೆಗಷ್ಟೇ ಪವನ್ ಕಲ್ಯಾಣ್ ಕೂಡ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆಡಳಿತ ಪಕ್ಷ ನನ್ನನ್ನು ಭ್ರಷ್ಟ ಎಂದು ಕರೆಯುತ್ತಿದ್ದಾರೆ. ಇನ್ನೊಮ್ಮೆ ಅದೇ ರೀತಿ ಅಂದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಚಪ್ಪಲಿಯನ್ನು ಕೈಗೆತ್ತಿಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

50 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago