Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಮೋಟೋ ಬೆಲೆ ಕೇಳಿನೆ ಜನ ಸುಸ್ತು : ಈರುಳ್ಳಿ ಕೂಡ ರೇಟ್ ಆಗಿದೆ..!

Facebook
Twitter
Telegram
WhatsApp

ಬೆಂಗಳೂರು: ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು.‌ ಈಗ ಮುಂಗಾರು ಮಳೆ ಚುರುಕುಗೊಂಡಿದೆ.‌ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಹೀಗಿರುವಾಗ ಮಾರುಕಟ್ಟೆಯಲ್ಲಿ ಟಮೋಟೋ ಬೆಲೆ ಗಗನಕ್ಕೇರಿದೆ. ಒಂದು ಕೆಜಿ ಟಮೋಟೋ ತೆಗೆದುಕೊಳ್ಳುವುದಕ್ಕೆ ಹೋದವರು ಶಾಕ್ ಆಗಿ 200-300 ಗ್ರಾಂ ತರುವಂತೆ ಆಗಿದೆ. ಟಮೋಟೋ ಬೆಲೆ ಕೇಳಿಯೇ ಶಾಕ್ ಆಗಿದ್ದಾರೆ.

ಒಂದು ಕೆಜಿ ಟಮೋಟೋ ಬೆಲೆ 100 ದಾಟಿದೆ. ಮಳೆ ಬರುತ್ತಿರುವ ಕಾರಣ ಟಮೋಟೋ ಬೆಳೆ ಕೈಗೆ ಸಿಗುತ್ತಿಲ್ಲ. ಹೀಗಾಗಿಯೇ ಟಮೋಟೋ ಬೆಲೆ ಹೆಚ್ಚಳವಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನು ಜಾಸ್ತಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅದರ ಜೊತೆಗೆ ಈರುಳ್ಳಿ ಬೆಲೆಯೂ ಕೆಜಿಗೆ 60 ರೂಪಾಯಿ ಆಗಿದೆ.

ಒಂದು ಕಡೆ ತೈಲ ಬೆಲೆ ಏರಿಕೆಯನ್ನೇ ಜನ ಸಹಿಸುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಈಗ ತರಕಾರಿ ಬೆಲೆಯೂ ಏರಿಕೆಯಾದರೆ ಮಧ್ಯಮವರ್ಗದ ಜನ ಬದುಕಯವುದಾದರು ಹೇಗೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಬರೀ ಟಮೋಟೋ, ಈರುಳ್ಳಿ ಮಾತ್ರವಲ್ಲ ಎಲ್ಲಾ ತರಕಾರಿಗಳ ಬೆಲೆಯೂ ಹೆಚ್ಚಳವಾಗಿದೆ. ಇದು ಗ್ರಾಹಕರ ಜೇಬಿಗೆ ಒಡೆತ ಬಿದ್ದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!