Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2024ಕ್ಕೆ ಮತ್ತೆ ಮೋದಿಗೆ ಜೈ ಅಂತಾರಾ ಜನ..? ಸಮೀಕ್ಷೆ ಹೇಳ್ತಿರೋದೇನು..?

Facebook
Twitter
Telegram
WhatsApp

2024ರ ಲೋಕಸಭಾ ಚುನಾವಣೆ‌ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಈ ಬಾರಿ ಯಾವ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂಬುದಾಗಿ ಎಲ್ಲರ ಪ್ರಶ್ನೆ ಕಾಡ್ತಿದೆ. ಅದರಲ್ಲೂ ಈ ಬಾರಿ ಮೋದಿ ಸರ್ಕಾರವನ್ನು ಹೇಗಾದರೂ ಮಾಡಿ ಬೀಳಿಸಲೇಬೇಕೆಂದು ವಿಪಕ್ಷಗಳು ಕೂಡ ಒಂದಾಗಿವೆ. ಇದರ ನಡುವೆ ಕೆಲವೊಂದು ಸಮೀಕ್ಷೆಗಳು ಬೇರೆಯದ್ದೇ ಉತ್ತರ ಹೇಳುತ್ತಿವೆ.

ಇಂಎಇಯಾ ಟಿವಿ ಹಾಗೂ CNX ಸಮೀಕ್ಷೆ ನಡೆಸಿದ್ದು, ಅದರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರಕ್ಕೇನೆ ಜೈಕಾರ ಸಿಕ್ಕಿದೆ. ಸಮೀಕ್ಷೆಯ ಪ್ರಕಾರ 543 ಲೋಕಸಭಾ ಕ್ಷೇತ್ರದಲ್ಲಿ 318 ಕ್ಷೇತ್ರಗಳನ್ನು ಮೋದಿ ನೇತೃತ್ವದ ಎನ್ಡಿಎ ಸರ್ಕಾರವೇ ಪಡೆದುಕೊಳ್ಳಲಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ 175 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎನ್ನಲಾಗುತ್ತಿದೆ.

ಆದ್ರೆ ಈ ಬಾರಿ ಕಾಂಗ್ರೆಸ್ ತನ್ನ ಕ್ಷೇತ್ರಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂಬುದನ್ನು ಸೂಚಿಸಿದೆ. ಬಿಜೆಪಿ ಕಳೆದ ಬಾರಿಗಿಂತ ಈ ಬಾರಿ ಕುಸಿಯಲಿದೆ ಎಂದು ಕೂಡ ಸಮೀಕ್ಷೆಯ ವರದಿ ತಿಳಿಸಿದೆ. ಲೋಕಸಭಾ ಚುನಾವಣೆಗೆ ಈಗಾಗಲೇ ಪಕ್ಷಗಳು ತಯಾರಿ ನಡೆಸುತ್ತಿವೆ. ಜನ ಯಾರ ಕಡೆ ಒಲವು ತೋರಲಿದೆ ಅನ್ನೋದು ಚುನಾವಣೆಯ ಬಳಿಕ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!