Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಜರಂಗದಳದ ಕಾರ್ಯಕರ್ತನ ಆ ಒಂದೇ ಒಂದು ಸ್ಟೇಟಸ್ ಗೆ ರೊಚ್ಚಿಗೆದ್ದ ಚಿಕ್ಕಮಗಳೂರು ಮಂದಿ : ಹೆಂಡತಿಯರ ಬಗ್ಗೆ ಹೀಗೇಳೋದಾ..?

---Advertisement---

ಚಿಕ್ಕಮಗಳೂರು: ರಾಜಕೀಯ ಪಕ್ಷದ ಕಾರ್ಯಕರ್ತರು ಜನರನ್ನು ಸೆಳೆಯಲು ಏನೋ‌ನೋ ಸಾಹಸ ಮಾಡುತ್ತಾರೆ. ತಮ್ಮ ತಮ್ಮ ಪಕ್ಷದ ಬಗ್ಗೆ ಏನೋನೋ ಹೇಳುತ್ತಾರೆ. ಸಾಕಷ್ಟು ಭರವಸೆಗಳನ್ನು ನೀಡುತ್ತಾರೆ. ಆದ್ರೆ ಇಲ್ಲೊಬ್ಬ ಕಾರ್ಯಕರ್ತ ಸ್ತಳೀಯರನ್ನೇ ರೊಚ್ಚುಗೇಳಿಸುವಂತ ಸ್ಟೇಟಸ್ ಆಗಿ, ಗಲಾಟೆ ಉಂಟಾಗುವಂತೆ ಮಾಡಿದ್ದಾರೆ.

 

ನಿನ್ನೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದೆ. ರಂಗೇನಹಳ್ಳಿ ಗ್ರಾಮದ ನಿವಾಸಿ ಕಾರ್ತೀಕ್ ಬಜರಂಗ ದಳದ ಕಾರ್ಯಕರ್ತ. ಬಿಜೆಪಿ ಪರ ಪ್ರಚಾರ ಮಾಡುತ್ತಿರುವಾಗ, ವಾಟ್ಸಾಪ್ ಸ್ಟೇಟಸ್ ನಲ್ಲಿ ಬೇರೆಯದ್ದೇ ರೀತಿಯಲ್ಲಿ ಸ್ಟೇಟಸ್ ಹಾಕಿದ್ದಾರೆ. “ಯಾರ ಹೆಂಡ್ತಿ ಪತಿವ್ರತೆಯೋ ಅವರೆಲ್ಲಾ ಬಿಜೆಪಿಗೆ ವೋಟ್ ಹಾಕಿ” ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದಾರೆ.

ಇದನ್ನು ಕಂಡ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಾರ್ತಿಕ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮತ ಹಾಕಿ ಎಂದು ಹೇಳುವುದಕ್ಕೆ ಹೊರಟ ಕಾರ್ತಿಕ್, ಹೆಂಡತಿಯರ ವಿಚಾರಕ್ಕೆ ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment